ಹಲ್ದ್ವಾನಿಯಲ್ಲಿ (ಉತ್ತರಾಖಂಡ) ಹಿಂಸಾಚಾರ ಪ್ರಕರಣ

ಹಲ್ದ್ವಾನಿ (ಉತ್ತರಾಖಂಡ) – ಫೆಬ್ರವರಿ 8 ರಂದು ಇಲ್ಲಿ ನಡೆದ ಅನಧಿಕೃತ ಮದರಸಾ ಧ್ವಂಸ ಪ್ರಕರಣದಲ್ಲಿ ನಡೆದ ಹಿಂಸಾಚಾರದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ನಿಂದ 2 ಕೋಟಿ 44 ಲಕ್ಷ ರೂಪಾಯಿ ವಸೂಲಿ ಮಾಡಲು ಸರಕಾರ ಮುಂದಾಗಿದೆ. ಈ ಸಂಬಂಧ ಅವನಿಗೆ ನೋಟಿಸ್ ಕಳುಹಿಸಲಾಗಿದೆ. ಸದ್ಯ ಆತ ಬಂಧನದಲ್ಲಿದ್ದಾನೆ. ಅವನಿಗೆ ಹಣ ತುಂಬಿಸಲು ಫೆಬ್ರವರಿ 15 ರ ತನಕ ಗಡುವು ನೀಡಲಾಗಿದೆ. ಪೊಲೀಸರು ಈ ಹಿಂಸಾಚಾರದ ಪ್ರಕರಣದಲ್ಲಿ ಇದುವರೆಗೆ 25ಕ್ಕೂ ಹೆಚ್ಚು ಮತಾಂಧ ಮುಸ್ಲಿಮರನ್ನು ಬಂಧಿಸಿದ್ದಾರೆ.
(ಸೌಜನ್ಯ – Navabharat Times)
Haldwani violence: Key accused served notice for recovery of Rs 2.44 cr for damage to properties
Read @ANI Story | https://t.co/xjxFALn5Er#Haldwani #Uttarakhand #HaldwaniViolence pic.twitter.com/HdbA9GSrgW
— ANI Digital (@ani_digital) February 12, 2024
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಐ.ಎಸ್.ಐ.ಗೆ ಸಂಬಂಧಿಸಿದ ಭಯೋತ್ಪಾದಕ ಗುಂಪಿನ ಇನ್ನೂ 5 ಜನರನ್ನು ಬಂಧನ : ISI Terrorist Arrested
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!