ಪ್ರಸಿದ್ಧ ಫ್ರೆಂಚ್ ಪತ್ರಕರ್ತ ಫ್ರಾಂನ್ಸುವಾ ಗೊತಿಯೆ ಇವರು ವೀಡಿಯೊವನ್ನು ಪ್ರಸಾರ ಮಾಡಿ ಮತಾಂಧರ ಸ್ವರೂಪವನ್ನು ಬಹಿರಂಗಪಡಿಸಿದರು !

ನವದೆಹಲಿ – ವಿಶ್ವಸಂಸ್ಥೆಯಂತಹ ಪಾಶ್ಚಿಮಾತ್ಯ ಸಂಸ್ಥೆಗಳು 2 ಕಾರಣಗಳಿಗಾಗಿ ಜಿಹಾದಿ ಭಯೋತ್ಪಾದಕರ ಪರವಾಗಿ ನಿಂತಿವೆ. ‘ತಖಿಯಾ’ ಮೊದಲ ಕಾರಣ ಮತ್ತು ಇದರ ಪ್ರಕಾರ, ಮುಸಲ್ಮಾನನ ಜೀವಕ್ಕೆ ಅಪಾಯ ಬಂದಾಗ, ಅವನು ತನ್ನ ಮನಸ್ಸಿನ ಮೂಲ ಪರಿಕಲ್ಪನೆಗಳು, ಆಲೋಚನೆಗಳು ಅಥವಾ ಆಸೆಗಳನ್ನು ಮಾತನಾಡಬಾರದು. ‘ತಕಿಯಾ’ ಪರಿಕಲ್ಪನೆಯನ್ನು ಕುರಾನ್ನಲ್ಲಿ ಉಲ್ಲೇಖಿಸಲಾಗಿದೆ ಮತ್ತು ಅದರ ಮೇಲೆ ಕಾರ್ಯನಿರ್ವಹಿಸುವುದು ಪಾಪವಲ್ಲ. ಆದ್ದರಿಂದ, ಮುಸ್ಲಿಮರು ಅಲ್ಪಸಂಖ್ಯಾತರಾದಾಗ, ಅವರು ಎಂದಿಗೂ ‘ಮುಸ್ಲಿಮೇತರರು ನಮ್ಮ ಶತ್ರುಗಳು’ ಎಂದು ಹೇಳುವುದಿಲ್ಲ ಎಂದು ಫ್ರೆಂಚ್ ಪತ್ರಕರ್ತ ಫ್ರಾಂನ್ಸುವಾ ಗೊತಿಯೆ ಇವರು ಹೇಳಿದರು. ಈ ಸಂಬಂಧ ಅವರು ಯೂಟ್ಯೂಬ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಇತ್ತೀಚೆಗೆ ‘ಸನಾತನ ಪ್ರಭಾತ’ಕ್ಕೆ ತಿಳಿಸಿದರು.
(ಸೌಜನ್ಯ – Francois Gautier)
1. ಈ ವಿಡಿಯೋದಲ್ಲಿ ಗೊತಿಯೆ ಇವರು, ಜಿಹಾದಿ ಮುಸ್ಲಿಮರು ಪಾಶ್ಚಿಮಾತ್ಯರನ್ನು ಅತ್ಯಂತ ಗೌರವದಿಂದ ನಡೆಸಿಕೊಳ್ಳುವುದು ಮತ್ತೊಂದು ಕಾರಣ ಎಂದು ಹೇಳಿದ್ದಾರೆ. ಅವರು ಆತಿಥ್ಯಪ್ರಿಯರು. ಈ ಪ್ರಯತ್ನ ಹಿಂದೂಗಳ ಸಂದರ್ಭದಲ್ಲಿ ಆಗುವುದಿಲ್ಲ. ಜಿಹಾದಿಗಳ ಈ ಕೃತಿಯಿಂದ ಪಾಶ್ಚಿಮಾತ್ಯ ಸಂಸ್ಥೆಗಳು ಅವರ ಪರವಾಗಿ ನಿಲ್ಲುವಂತೆ ಮಾಡಿದೆ. ಫ್ರೆಂಚ್ ಪತ್ರಕರ್ತನಾಗಿದ್ದ ನಾನು ತೊಂಬತ್ತರ ದಶಕದಲ್ಲಿ ಕಾಶ್ಮೀರದಲ್ಲಿದ್ದಾಗ ಇದನ್ನು ಚೆನ್ನಾಗಿ ಅನುಭವಿಸಿದೆ.
2. ಈ ಎರಡೂ ಪರಿಕಲ್ಪನೆಗಳ ಹಿಂದಿನ ಹಿನ್ನೆಲೆಯನ್ನು ಗೊತಿಯೆ ಇವರು ವಿವರಿಸಿದರು. ಅವರು, ಹಮಾಸ್ ಭಯೋತ್ಪಾದಕರು ಇಸ್ರೇಲಿಗಳಿಗೆ ನಿರಂತರ ಕಿರುಕುಳ ನೀಡುತ್ತಿದ್ದರೂ, ವಿಶ್ವಸಂಸ್ಥೆ ಮತ್ತು ಇತರ ಪಾಶ್ಚಿಮಾತ್ಯ ಸಂಸ್ಥೆಗಳು ಆರಂಭದಲ್ಲಿ ಈ ಕಾರಣಗಳಿಗಾಗಿ ಹಮಾಸ್ ಪರವಾಗಿ ನಿಂತವು ಎಂದು ಅವರು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !