
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರದ 2024-25ರ ವಾರ್ಷಿಕ ಬಜೆಟ್ ಮಂಡನೆಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಲವಾರು ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ. ಇದರಲ್ಲಿ ವಿವಾದಾತ್ಮಕ ವಾಕ್ಫ್ ಬೋರ್ಡ್ನಲ್ಲಿರುವ ಆಸ್ತಿ ಸಂರಕ್ಷಣೆಗಾಗಿ 100 ಕೋಟಿ ರೂಪಾಯಿಗಳನ್ನು ಹಾಗೂ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿಗಳನ್ನು ಕಾಯ್ದಿರಿಸಿದೆ, ಅದೇ ರೀತಿ ಜೈನ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಹಾಗೂ ಬೀದರ್ ಶ್ರೀ ನಾನಕ್ ಗುರುದ್ವಾರದ ರಕ್ಷಣೆಗಾಗಿ 1ಕೋಟಿ ರೂಪಾಯಿಗಳನ್ನು ಮೀಸಲಿರಿಸಿದೆ. ಒಂದು ವಾರದ ಹಿಂದಷ್ಟೇ ಸಿಎಂ ಸಿದ್ದರಾಮಯ್ಯನವರು 31 ಕೋಟಿ ರೂಪಾಯಿಗಳನ್ನು ವಾಕ್ಫ್ ಆಸ್ತಿ ಸಂರಕ್ಷಣೆಗಾಗಿ ಬಿಡುಗಡೆಗೊಳಿಸಿದ್ದರು.
ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್; ಬಜೆಟ್ನಲ್ಲಿ ಸಿಎಂ ಸಿದ್ದು ಘೋಷಣೆ ಮಾಡಿದ್ದೇನು? #Newsfirstlive #Newsfirstkannada #newsfirstkannada #Siddaramaiah #KarnatakaBudget2024 #Minoritycommunity https://t.co/CzqqJxsQEA
— NewsFirst Kannada (@NewsFirstKan) February 16, 2024
ಮತ್ತು ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು. ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್ಸಿಎಲ್, ಬಿಡಬ್ಲ್ಯುಎಸ್ಎಸ್ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!