
ಸೊಲ್ಲಾಪುರ – ತಮಿಳುನಾಡಿನಲ್ಲಿರುವ ಕಾಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿಯವರು ಮಹಾರಾಷ್ಟ್ರದ ಸೋಲ್ಲಾಪುರದಲ್ಲಿ ಪ್ರವಾಸದಲ್ಲಿದ್ದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸಾಧಕ ಶ್ರೀ. ಹೀರಾಲಾಲ್ ತಿವಾರಿ ಮತ್ತು ಶ್ರೀ. ದತ್ತಾತ್ರೆಯ ಪಿಸೆ ಅವರು ಶಂಕರಾಚಾರ್ಯರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶಂಕರಾಚಾರ್ಯರು ಸನಾತನ ಸಂಸ್ಥೆಯ ಸಂಸ್ಥಾಪಕ ಡಾ. ಸಚ್ಚಿದಾನಂದ ಪರಬ್ರಹ್ಮ ಜಯಂತ ಆಠವಲೆಯವರ ಕುಶಲೋಪರಿಯ ಬಗ್ಗೆ ವಿಚಾರಿಸಿದರು. “ನಿಮ್ಮ ಸಾಧಕರು ಹಿಂದೂ ಧರ್ಮದ ಕಾರ್ಯವನ್ನು ಮಾಡುತ್ತಿದ್ದಾರೆ” ಎಂದು ಪ್ರೀತಿಯಿಂದ ಹೇಳಿದರು ಮತ್ತು ಅವರ ಸೇವಕರಿಗೆ “ಸನಾತನ ಸಂಸ್ಥೆಯ ಸಂಪರ್ಕದಲ್ಲಿರಿ”, ಎಂದು ಹೇಳಿ ಆಶೀರ್ವದಿಸಿದರು. ತಮಿಳುನಾಡಿನಲ್ಲಿರುವ ಕಾಂಚಿ ಕಾಮಕೋಟಿಯ ಮಠವು ೨ ಸಾವಿರದ ೫೦೦ ವರ್ಷಗಳಿಗಿಂತಲೂ ಪುರಾತನದ್ದಾಗಿದ್ದು, ಜಗದ್ಗುರು ಶಂಕರಾಚಾರ್ಯರು ಕಳೆದ ೨ ವರ್ಷಗಳಿಂದ ಧರ್ಮಪ್ರಚಾರವನ್ನು ಮಾಡುತ್ತಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !