‘ಭಾರತದಲ್ಲಿ ಹಿಂದೆ ಗುರುಕುಲ ಶಿಕ್ಷಣ ಪದ್ಧತಿ ಇತ್ತು. ಅದನ್ನು ತೆಗೆದುಹಾಕಲು ಸ್ವಾತಂತ್ರ್ಯಪೂರ್ವದಲ್ಲಿಯೇ ಗಾಂಧೀಜಿ ಯವರ ಪ್ರೋತ್ಸಾಹದಿಂದ ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣಕ್ಕೆ ಪ್ರಾರಂಭವಾಯಿತು. ಅಂದಿನಿಂದ ಶಾಲೆಯ ಪಠ್ಯ ಪುಸ್ತಕಗಳಲ್ಲಿ ಅಕ್ಬರ್, ಟಿಪ್ಪು ಸುಲ್ತಾನ್ ಮುಂತಾದ ಮುಸಲ್ಮಾನ ಆಕ್ರಮಣಕಾರರ ಪಾಠಗಳನ್ನು ಕಲಿಸಲು ಪ್ರಾರಂಭಿಸಿ ಅದು ಇಂದಿನವರೆಗೂ ಮುಂದುವರೆದಿದೆ. ಒಟ್ಟಿನಲ್ಲಿ ‘ಸೆಕ್ಯುಲರ್’ ಪದದ ಮರೆಯಲ್ಲಿ ಶಿಕ್ಷಣಕ್ಷೇತ್ರದ ಇಸ್ಲಾಮೀಕರಣ ನಡೆಯುತ್ತಿದೆ. ಇದು ‘ಶೈಕ್ಷಣಿಕ ಜಿಹಾದ್’ವೇ ಆಗಿದೆ. ಎಲ್ಲಿಯವರೆಗೆ ಭಾರತವು ಸಂವಿಧಾನಿಕವಾಗಿ ಹಿಂದೂ ರಾಷ್ಟ್ರ ಆಗುವುದಿಲ್ಲವೋ ಅಲ್ಲಿಯ ವರೆಗೆ ದೇಶದ ಶಿಕ್ಷಣದ ಎಲ್ಲಾ ಕ್ಷೇತ್ರದಲ್ಲಿ ಇಸ್ಲಾಮೀಕರಣ ಮುಂದುವರಿಯುತ್ತದೆ’. (೧.೮.೨೦೨೨)
ಸನಾತನ ಪ್ರಭಾತ > Post Type > ಚೌಕಟ್ಟು > ರಾಷ್ಟ್ರ ಧರ್ಮದ ಚೌಕಟ್ಟು > ಸೆಕ್ಯುಲರ್ (ನಿಧರ್ಮ) ಪದದ ಮರೆಯಲ್ಲಿ ಶಿಕ್ಷಣದ ಇಸ್ಲಾಮಿಕರಣ ಪ್ರಾರಂಭ ! – ಡಾ. ನೀಲಮಾಧವ ದಾಸ, ಸಂಸ್ಥಾಪಕರು, ತರುಣ ಹಿಂದೂ’
ಸೆಕ್ಯುಲರ್ (ನಿಧರ್ಮ) ಪದದ ಮರೆಯಲ್ಲಿ ಶಿಕ್ಷಣದ ಇಸ್ಲಾಮಿಕರಣ ಪ್ರಾರಂಭ ! – ಡಾ. ನೀಲಮಾಧವ ದಾಸ, ಸಂಸ್ಥಾಪಕರು, ತರುಣ ಹಿಂದೂ’
ಸಂಬಂಧಿತ ಲೇಖನಗಳು
Islamic Centre Hamburg : ಜರ್ಮನಿಯಲ್ಲಿ ‘ಇಸ್ಲಾಮಿಕ್ ಸೆಂಟರ್ ಹ್ಯಾಮ್ಬರ್ಗ್’ ಮತ್ತು ಅದರ ಜೊತೆಗೆ ಸಂಬಂಧಿತ ಸಂಘಟನೆಗಳ ಮೇಲೆ ನಿಷೇಧ !
ಸಂತರು ಮತ್ತು ಮಹರ್ಷಿಗಳ ಆಧ್ಯಾತ್ಮಿಕ ಸ್ತರದ ಸಹಾಯದಿಂದಲೇ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯ ! – ಪರಾತ್ಪರ ಗುರು ಡಾ. ಆಠವಲೆ
Syllabus Change by NCERT: ಹೊಸ ಪಠ್ಯಪುಸ್ತಕದಲ್ಲಿ ‘ಹರಪ್ಪ’ ಬದಲು ‘ಸಿಂಧೂ-ಸರಸ್ವತಿ ಸಂಸ್ಕೃತಿ’ ಉಲ್ಲೇಖ !
ಇಸ್ಲಾಮಿಕ್ ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸಲ್ಲ ! – ಡೊನಾಲ್ಡ್ ಟ್ರಂಪ್
‘ಇಂಡಿಯಾ’ ಮತ್ತು ‘ಭಾರತ’ ನಡುವೆ ವ್ಯತ್ಯಾಸ ಮಾಡುವುದಿಲ್ಲ ! – ಎನ್.ಸಿ.ಇ.ಆರ್.ಟಿ.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆಯವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಿಂದ ಗುರುಪೂರ್ಣಿಮೆಯ ನಿಮಿತ್ತ ಸಾಧಕರಿಗೆ ಸಂದೇಶ