
‘ಭಾರತದಲ್ಲಿ ಹಿಂದೆ ಗುರುಕುಲ ಶಿಕ್ಷಣ ಪದ್ಧತಿ ಇತ್ತು. ಅದನ್ನು ತೆಗೆದುಹಾಕಲು ಸ್ವಾತಂತ್ರ್ಯಪೂರ್ವದಲ್ಲಿಯೇ ಗಾಂಧೀಜಿ ಯವರ ಪ್ರೋತ್ಸಾಹದಿಂದ ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣಕ್ಕೆ ಪ್ರಾರಂಭವಾಯಿತು. ಅಂದಿನಿಂದ ಶಾಲೆಯ ಪಠ್ಯ ಪುಸ್ತಕಗಳಲ್ಲಿ ಅಕ್ಬರ್, ಟಿಪ್ಪು ಸುಲ್ತಾನ್ ಮುಂತಾದ ಮುಸಲ್ಮಾನ ಆಕ್ರಮಣಕಾರರ ಪಾಠಗಳನ್ನು ಕಲಿಸಲು ಪ್ರಾರಂಭಿಸಿ ಅದು ಇಂದಿನವರೆಗೂ ಮುಂದುವರೆದಿದೆ. ಒಟ್ಟಿನಲ್ಲಿ ‘ಸೆಕ್ಯುಲರ್’ ಪದದ ಮರೆಯಲ್ಲಿ ಶಿಕ್ಷಣಕ್ಷೇತ್ರದ ಇಸ್ಲಾಮೀಕರಣ ನಡೆಯುತ್ತಿದೆ. ಇದು ‘ಶೈಕ್ಷಣಿಕ ಜಿಹಾದ್’ವೇ ಆಗಿದೆ. ಎಲ್ಲಿಯವರೆಗೆ ಭಾರತವು ಸಂವಿಧಾನಿಕವಾಗಿ ಹಿಂದೂ ರಾಷ್ಟ್ರ ಆಗುವುದಿಲ್ಲವೋ ಅಲ್ಲಿಯ ವರೆಗೆ ದೇಶದ ಶಿಕ್ಷಣದ ಎಲ್ಲಾ ಕ್ಷೇತ್ರದಲ್ಲಿ ಇಸ್ಲಾಮೀಕರಣ ಮುಂದುವರಿಯುತ್ತದೆ’. (೧.೮.೨೦೨೨)
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಮುಸ್ಲಿಮರು ತಮ್ಮ ಪೂರ್ವಜರ ಪರಂಪರೆಯನ್ನು ಸ್ವೀಕರಿಸಿದರೆ, ಅವರಿಗೆ ಹಿಂದೂ ರಾಷ್ಟ್ರದಲ್ಲಿ ಯಾವುದೇ ಅಪಾಯವಿರುವುದಿಲ್ಲ!
ದೇಶಾದ್ಯಂತ ಪ್ರತಿದಿನ ಸರಾಸರಿ 13 ಶಾಲೆಗಳು ಮುಚ್ಚುತ್ತಿವೆ!
ಬೆಂಗಳೂರು: ಶಿಕ್ಷಕಿಯಿಂದ ಬೆದರಿಕೆ; 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
ಪುಣೆಯಲ್ಲಿ ‘ಮಹಾರಾಷ್ಟ್ರ ಮುಸ್ಲಿಂ ಕಾನ್ಫರೆನ್ಸ್’ ವಾರಿನ ಪ್ರಯುಕ್ತ ‘ಅಲ್ಲಾ ದೇವೇ ಅಲ್ಲಾ ದಿಲಾವೇ’ ಎಂದು ಫಲಕಗಳನ್ನು ಅಳವಡಿಸಿದೆ!
ಶಾಲೆಯ ಗಾಯತ್ರಿ ಮಂತ್ರ ಪಠಣ ಪ್ರಶ್ನಿಸಿದ ಅರ್ಜಿ ತಿರಸ್ಕಾರ : Chattisgarh High Court