
‘ಭಾರತದಲ್ಲಿ ಹಿಂದೆ ಗುರುಕುಲ ಶಿಕ್ಷಣ ಪದ್ಧತಿ ಇತ್ತು. ಅದನ್ನು ತೆಗೆದುಹಾಕಲು ಸ್ವಾತಂತ್ರ್ಯಪೂರ್ವದಲ್ಲಿಯೇ ಗಾಂಧೀಜಿ ಯವರ ಪ್ರೋತ್ಸಾಹದಿಂದ ದೇಶದಲ್ಲಿ ಶಿಕ್ಷಣ ವ್ಯವಸ್ಥೆಯ ಇಸ್ಲಾಮೀಕರಣಕ್ಕೆ ಪ್ರಾರಂಭವಾಯಿತು. ಅಂದಿನಿಂದ ಶಾಲೆಯ ಪಠ್ಯ ಪುಸ್ತಕಗಳಲ್ಲಿ ಅಕ್ಬರ್, ಟಿಪ್ಪು ಸುಲ್ತಾನ್ ಮುಂತಾದ ಮುಸಲ್ಮಾನ ಆಕ್ರಮಣಕಾರರ ಪಾಠಗಳನ್ನು ಕಲಿಸಲು ಪ್ರಾರಂಭಿಸಿ ಅದು ಇಂದಿನವರೆಗೂ ಮುಂದುವರೆದಿದೆ. ಒಟ್ಟಿನಲ್ಲಿ ‘ಸೆಕ್ಯುಲರ್’ ಪದದ ಮರೆಯಲ್ಲಿ ಶಿಕ್ಷಣಕ್ಷೇತ್ರದ ಇಸ್ಲಾಮೀಕರಣ ನಡೆಯುತ್ತಿದೆ. ಇದು ‘ಶೈಕ್ಷಣಿಕ ಜಿಹಾದ್’ವೇ ಆಗಿದೆ. ಎಲ್ಲಿಯವರೆಗೆ ಭಾರತವು ಸಂವಿಧಾನಿಕವಾಗಿ ಹಿಂದೂ ರಾಷ್ಟ್ರ ಆಗುವುದಿಲ್ಲವೋ ಅಲ್ಲಿಯ ವರೆಗೆ ದೇಶದ ಶಿಕ್ಷಣದ ಎಲ್ಲಾ ಕ್ಷೇತ್ರದಲ್ಲಿ ಇಸ್ಲಾಮೀಕರಣ ಮುಂದುವರಿಯುತ್ತದೆ’. (೧.೮.೨೦೨೨)
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ಬ್ರಿಟಿಷ್ ಸಂಸತ್ತಿನಲ್ಲಿ ಸಂಸದರಿಂದ ‘ಗ್ರೂಮಿಂಗ್ ಗ್ಯಾಂಗ್’ ವಿಷಯ ಪ್ರಸ್ತಾಪ
ದೇಶದ ಅಭಿವೃದ್ಧಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮ ಅತ್ಯಂತ ಪ್ರಮುಖವಾದುದು! – ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್
ಸಿ.ಬಿ.ಎಸ್.ಇ.ಯ ತ್ರಿಭಾಷಾ ನಿಯಮದ ಅನುಷ್ಠಾನದ ಕುರಿತು ತನಿಖೆ ನಡೆಯಲಿದೆ! – ಸರ್ವೋಚ್ಚ ನ್ಯಾಯಾಲಯ : CBSE Three Language Rule
ಇಸ್ಲಾಮಿಕ್ ಹಬ್ಬಗಳ ಸಮಯದಲ್ಲಿ ಹಸು ಮತ್ತು ಕರುಗಳ ಹತ್ಯೆಯಾಗದಂತೆ ಜಾಗ್ರತೆ ವಹಿಸಿ! : Madras High Court