
ಲಕ್ಷಣಪುರಿ (ಉತ್ತರಪ್ರದೇಶ) – ಮಥುರಾದ ಶ್ರೀಕೃಷ್ಣ ಜನ್ಮಭೂಮಿ ಪ್ರಕರಣದ ಅರ್ಜಿದಾರ ಅಶುತೋಷ ಪಾಂಡೆ ಅವರಿಗೆ ‘ಮೊಕದ್ದಮೆಯನ್ನು ಹಿಂಪಡೆಯದಿದ್ದರೆ ಬಾಂಬ್ನಿಂದ ಸ್ಫೋಟಿಸಲಾಗುವುದು‘, ಎಂದು ಬೆದರಿಕೆ ಬಂದಿದೆ. ಪಾಕಿಸ್ತಾನದ ಮೊಬೈಲ್ ಸಂಖ್ಯೆಯಿಂದ ಬೆದರಿಕೆ ಕರೆ ಬಂದಿದೆ. ಬೆದರಿಕೆ ಹಾಕಿರುವ ವ್ಯಕ್ತಿ ಭಾರತದ ವಿರುದ್ಧ ಘೋಷಣೆ ನೀಡಿದ್ದಾನೆ ಎಂದು ಪಾಂಡೆ ಹೇಳಿದ್ದಾರೆ. ಪಾಂಡೆ ಪೋಲೀಸರಿಗೆ ದೂರು ನೀಡಿದ ನಂತರ ಪೋಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಅಶುತೋಷ ಪಾಂಡೆ ಶ್ರೀಕೃಷ್ಣ ಜನ್ಮಭೂಮಿಯ ಪಕ್ಷಾಕಾರರಾಗಿದ್ದಾರೆ. ಅವರು ಶ್ರೀಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್ ಮಥುರಾದ ಅಧ್ಯಕ್ಷರೂ ಆಗಿದ್ದಾರೆ.
ಸಂಪಾದಕೀಯ ನಿಲುವುಮುಸಲ್ಮಾನ ಪಕ್ಷಕಾರರಿಗೆ ಎಂದಿಗೂ ಹೀಗೆ ಬೆದರಿಕೆ ಬರುವುದಿಲ್ಲ, ಇದನ್ನು ಗಮನದಲ್ಲಿಡಿ ! ಹಿಂದೂಗಳ ದೇವಾಲಯಗಳನ್ನು ನ್ಯಾಯಸಮ್ಮತವಾಗಿ ಮುಕ್ತಗೊಳಿಸಲು ಪ್ರಯತ್ನಿಸುವವರು ಎಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ, ಎಂಬುದಕ್ಕೆ ಇದೊಂದು ಉದಾಹರಣೆ ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು