ರಾಜ್ಯಪಾಲರ ಒಪ್ಪಿಗೆ ಬಳಿಕ ಕಾನೂನು ರಚನೆ !

ಬೆಂಗಳೂರು – ರಾಜ್ಯದ ‘ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಮಸೂದೆ, 2024’ ಅನ್ನು ವಿಧಾನಸಭೆಯಲ್ಲಿ ಮಂಡಿಸಿ ಮರು ಅಂಗೀಕರಿಸಲಾಯಿತು. ಈ ಹಿಂದೆ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ನಂತರ ಅದನ್ನು ಕಳೆದ ವಾರ ವಿಧಾನ ಪರಿಷತ್ತಿನಲ್ಲಿ ತಿರಸ್ಕರಿಸಿ ಮರುಪರಿಶೀಲನೆಗೆ ವಿಧಾನ ಸಭೆಗೆ ಕಳುಹಿಸಲಾಗಿತ್ತು. ಆ ಬಳಿಕ ಮತ್ತೆ ವಿಧಾನ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು. ಈಗ ವಿಧೇಯಕವನ್ನು ನೇರವಾಗಿ ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುವುದು. ರಾಜ್ಯಪಾಲರ ಸಹಿ ನಂತರ ಕಾನೂನು ಆಗಲಿದೆ.
ಈ ಮಸೂದೆಯ ಪ್ರಕಾರ ವಾರ್ಷಿಕ 5 ಲಕ್ಷದಿಂದ 10 ಲಕ್ಷದವರೆಗೆ ಆದಾಯವಿರುವ ದೇವಸ್ಥಾನಗಳು ತಮ್ಮ ನಿವ್ವಳ ಆದಾಯದ ಶೇ 5ರಷ್ಟು ಹಣವನ್ನು ನೀಡಬೇಕಾಗುತ್ತದೆ. 10 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವ ದೇವಾಲಯಗಳು 10 ಪ್ರತಿಶತ ಪಾಲನ್ನು ಪಾವತಿಸಬೇಕಾಗುತ್ತದೆ.
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ