
ಅಲ್ವರ್ (ರಾಜಸ್ಥಾನ) – ‘ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್ಮೆಂಟ್’ ಈ ಸಂಸ್ಥೆಯು ಇತ್ತೀಚೆಗೆ ಪ್ರಕಟಿಸಿದ ‘ಸ್ಟೇಟ್ ಆಫ್ ಇಂಡಿಯಾಸ್ ಎನ್ವಿರಾನ್ಮೆಂಟ್’ ವರದಿಯ ಪ್ರಕಾರ, ದೇಶದಲ್ಲಿ 1 ಲಕ್ಷ 25 ಸಾವಿರಕ್ಕೂ ಹೆಚ್ಚು ಪರಿಸರಕ್ಕೆ ಸಂಬಂಧಿಸಿದ ದೂರುಗಳು ದಾಖಲಾಗಿವೆ. ಈ ಪೈಕಿ 88 ಸಾವಿರ 439 ದೂರುಗಳು ಬಾಕಿ ಇವೆ. ತಮಿಳುನಾಡಿನಲ್ಲಿ ಅತಿ ಹೆಚ್ಚು ದೂರುಗಳು ದಾಖಲಾಗಿದ್ದು, ಮಹಾರಾಷ್ಟ್ರ ನಾಲ್ಕನೇ ಸ್ಥಾನದಲ್ಲಿದೆ.
ಪ್ರತಿ ವರ್ಷ ಪರಿಸರಕ್ಕೆ ಸಂಬಂಧಿಸಿದ ದೂರುಗಳು ಹೆಚ್ಚಾಗುತ್ತಿರುವುದರಿಂದ ನ್ಯಾಯಾಂಗ ಪ್ರಕ್ರಿಯೆಯೂ ಒತ್ತಡದಲ್ಲಿದೆ. ಒಟ್ಟಾರೆ ಬಾಕಿ ಇರುವ ಅರ್ಜಿಗಳ ಸಂಖ್ಯೆ ಹೆಚ್ಚುತ್ತಿದೆ. ಈ ಎಲ್ಲ ದೂರುಗಳನ್ನು ಒಂದು ವರ್ಷದೊಳಗೆ ಪರಿಹರಿಸಲು ಆಡಳಿತ ನಿರ್ಧರಿಸಿದರೆ, ಪ್ರತಿದಿನ 242 ಅರ್ಜಿಗಳನ್ನು ಆಲಿಸಬೇಕಾಗುತ್ತದೆ ಎಂದು ಈ ವರದಿಯಲ್ಲಿ ವಿವರಿಸಲಾಗಿದೆ.
ಸಂಪಾದಕೀಯ ನಿಲುವುದೇಶದ ಪರಿಸರ ನಾಶವಾಗುತ್ತಿರುವಾಗ, ಭಾರತೀಯರು ಜಾಗೃತರಾಗಿಲ್ಲ ಮತ್ತು ಯಾವುದೇ ಸರಕಾರ ಅಥವಾ ರಾಜಕೀಯ ಪಕ್ಷವು ಜನರನ್ನು ಸಮರೋಪಾದಿಯಲ್ಲಿ ಜಾಗೃತಗೊಳಿಸುತ್ತಿಲ್ಲ, ಇದು ನಾಚಿಕೆಗೇಡಿನ ಸಂಗತಿ ! |
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ