ಬಿಜೆಪಿಯಿಂದ ಕಾಂಗ್ರೆಸ್ ಸರಕಾರದ ಮೇಲೆ ‘ಲ್ಯಾಂಡ್ ಜಿಹಾದ್’ ಆರೋಪ !

ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರವು ೫೦೦ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ೨ ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದೆ. ಕಾಂಗ್ರೆಸ್ ಲ್ಯಾಂಡ್ ಜಿಹಾದ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸ್ಥಳದಲ್ಲಿ ಪ್ರಸ್ತುತ ಪಶುವೈದ್ಯಕೀಯ ಆಸ್ಪತ್ರೆ ಇದೆ.
ವಿರೋಧ ಪಕ್ಷದ ನಾಯಕ ಅರ್. ಅಶೋಕ್ ಇವರು ಮಾತನಾಡಿ, ಒಂದು ವೇಳೆ ಖಾಲಿ ಜಾಗ ನೀಡಿದ್ದರೆ ಒಪ್ಪಿಕೊಳ್ಳಬಹುದಿತ್ತು; ಆದರೆ, ಅಲ್ಲಿ ಪಶುಸಂಗೋಪನಾ ಇಲಾಖೆಯ ಜಾಗ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸಲ್ಮಾನರ ಓಲೈಕೆಗೆ ಮಿತಿ ಇರಬೇಕಲ್ಲವೇ ಬೆಂಗಳೂರಿನ ಹೃದಯ ಭಾಗದಲ್ಲಿರುವ ಪಶುಸಂಗೋಪನಾ ಇಲಾಖೆಯ ೨ ಎಕರೆ ಭೂಮಿಯನ್ನು ಮುಸ್ಲಿಮರಿಗೆ ಕೊಡುವುದು ನಿಮ್ಮ ಸಂಚಾಗಿದೆ. ಗೋವು ಮತ್ತಿತರ ಪ್ರಾಣಿಗಳಿಗೆ ಚಿಕಿತ್ಸೆ ನೀಡುವ ಸರಕಾರಿ ಪಶುವೈದ್ಯಕೀಯ ಆಸ್ಪತ್ರೆಯನ್ನು ಮುಚ್ಚಿ ಆ ಜಾಗವನ್ನು ಮುಸ್ಲಿಮರಿಗೆ ನೀಡುವ ಅಗತ್ಯ ಏನಿತ್ತು ? ಪಶುವೈದ್ಯಕೀಯ ಆಸ್ಪತ್ರೆಯನ್ನು ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಸ್ಥಾಪಿಸಲಾಯಿತು, ಆದರೆ ಇತರ ಸಾಕುಪ್ರಾಣಿಗಳಿಗೂ ಅಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ೫೦೦ ಕೋಟಿ ಭೂಮಿ ಹಸ್ತಾಂತರಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ನ ಈ ನಿರ್ಧಾರವನ್ನು ‘ಲ್ಯಾಂಡ್ ಜಿಹಾದ್’ ಎನ್ನಬಹುದೇ?, ಎಂದಿದ್ದಾರೆ
ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದಿಂದ ‘ಲವ್ ಜಿಹಾದ್’ ಪ್ರಕರಣವೊಂದರಲ್ಲಿ ಮಹತ್ವದ ತೀರ್ಪು
ಶ್ರೀರಾಮಮಂದಿರವನ್ನು ಬಾಂಬ್ನಿಂದ ಸ್ಫೋಟಿಸಲು ಸಂಚು ರೂಪಿಸಿದ್ದ ಸುಹೇಲ್ ದಾವಣಗೆರೆಯಿಂದ ಬಂಧನ
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ
ರಸ್ತೆಯಲ್ಲಿ ನಮಾಜ್ ಮತ್ತು ಅಜಾನ್ ನಿಷೇಧಿಸುವ ಚಿಂತನೆಯಲ್ಲಿ ಡೆನ್ಮಾರ್ಕ್ ಸರಕಾರ!
ಹಿಂದೂಬಹುಸಂಖ್ಯಾತ ಭಾರತದಲ್ಲಿ ‘ಹಿಂದೂ’ ಆಗಿರುವುದಕ್ಕೆ ಎದುರಾದ ಆಘಾತಗಳು !
‘ಕಾರ್ಪೊರೇಟ್’ ಅಲ್ಲ, ಮತಾಂತರ ಮತ್ತು ಬಲಾತ್ಕಾರಗಳ ಕೇಂದ್ರ !