ಮಥುರಾ ಮತ್ತು ಕಾಶಿಯಲ್ಲಿನ ದೇವಾಲಯಗಳನ್ನು ಮಸೀದಿಗಳಿಂದ ಮುಕ್ತಗೊಳಿಸಲಾಗುವುದು ! – ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇವರ ಹೇಳಿಕೆ !

ಬೆಂಗಳೂರು – ದೇಶದಲ್ಲಿ ಹಿಂದೂಗಳ ನಿರಂತರ ಆಂದೋಲನದ ನಂತರ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗಿದೆ. ಅಲ್ಲದೆ, ಮಥುರಾ ಮತ್ತು ಕಾಶಿಯಲ್ಲಿನ ದೇವಾಲಯಗಳನ್ನು ಮಸೀದಿಗಳಿಂದ ಮುಕ್ತಗೊಳಿಸಲಾಗುವುದು. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇವರು ಕಾರ್ಯಕ್ರಮವೊಂದರಲ್ಲಿ ಹೇಳಿದರು.