
ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಶ್ರೀರಾಮ ಮಂದಿರಕ್ಕೆ ಪ್ರತಿದಿನ ಸಾವಿರಾರು ಭಕ್ತರು ದರ್ಶನಕ್ಕೆ ಬರುತ್ತಿದ್ದಾರೆ. ಈ ಭಕ್ತರಿಗೆ ಪ್ರಸಾದ ನೀಡಲಾಗುತ್ತದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸವು ಈ ಭಕ್ತರಿಗೆ ಜೈಲಿನ ಕೈದಿಗಳು ತಯಾರಿಸಿದ 5 ಸಾವಿರ ಚೀಲಗಳಿಂದ ಪ್ರಸಾದ ನೀಡಲು ನಿರ್ಧರಿಸಿದೆ. ಫತೇಪುರ್ ಜೈಲಿನ ಕೈದಿಗಳು ಶ್ರೀರಾಮ ಮಂದಿರಕ್ಕಾಗಿ ಕೈಜೋಡಿಸಬೇಕು ಅದಕ್ಕಾಗಿ ಅವರೇ ತಯಾರಿಸಿದ 1 ಸಾವಿರದ 100 ಚೀಲಗಳನ್ನು ದೇವಾಲಯಕ್ಕೆ ಅರ್ಪಿಸಿದರು. ಈ ಚೀಲಗಳ ಬಣ್ಣ ಕೇಸರಿಯಾಗಿದ್ದು ಅದರ ಮೇಲೆ ಶ್ರೀರಾಮನ ದೇವಾಲಯದ ಚಿತ್ರ ಇದೆ. ಈ ಚೀಲ ನ್ಯಾಸಕ್ಕೆ ಸಿಕ್ಕಿದ ನಂತರ ಎಲ್ಲರಿಗೂ ಅದು ಇಷ್ಟವಾಯಿತು. ಇದರ ನಂತರ, ನ್ಯಾಸ ಸಚಿವ ಚಂಪತ್ ರೈ ಅವರು ಈ ಕೈದಿಗಳಿಗೆ ಇನ್ನೂ 5 ಸಾವಿರ ಬ್ಯಾಗ್ಗಳನ್ನು ತಯಾರಿಸುವಂತೆ ವಿನಂತಿಸಿದ್ದಾರೆ. ಈ ಕೈದಿಗಳು ತಯಾರಿಸಿದ ಚೀಲಗಳಿಂದ ಭಕ್ತರಿಗೆ ಪ್ರಸಾದ ನೀಡಲಾಗುವುದು.
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಹಿಂದೂ ಧರ್ಮದ ವಿಭಜನೆಗಾಗಿ ಪ್ರಿಯಾಂಕ್ ಖರ್ಗೆ ಅವರ ಷಡ್ಯಂತ್ರ! – ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಭಾಜಪ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಿಷನ್-2047 ಪ್ರಕಾರ ಎಲ್ಲಾ ಭಯೋತ್ಪಾದಕರು ಹೊರಬಂದು ಆಡಳಿತವನ್ನು ಉರುಳಿಸಲಿದ್ದಾರೆ!