ಈ ಹಿಂದೆ ಪೊಲೀಸರು ನಿರಾಕರಿಸಿತ್ತು !ಬಂಗಾಲ ಸರಕಾರದಿಂದ ಕೊಲಕಾತಾ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ |

ಕೋಲಕಾತಾ (ಬಂಗಾಲ) – ಬಂಗಾಲದ ಸಂದೇಶಖಾಲಿ ಇಲ್ಲಿಯ ಹಿಂದೂ ಮಹಿಳೆಯರ ಲೈಂಗಿಕ ಶೋಷಣೆ ಮತ್ತು ಈಡಿ ತಂಡದ ಮೇಲಿನ ಹಲ್ಲೆಯ ಪ್ರಕರಣದಲ್ಲಿ ಬಂಧಿಸಿರುವ ತೃಣಮೂಲ ಕಾಂಗ್ರೆಸ್ಸಿನ ಮುಖಂಡ ಶೇಖ ಶಾಹಜಹಾನ ಇವನನ್ನು ಕೊಲಕಾತಾ ಉಚ್ಚ ನ್ಯಾಯಾಲಯವು ಸಿಬಿಐಗೆ ಒಪ್ಪಿಸಲು ಆದೇಶ ನೀಡಿತ್ತು; ಆದರೆ ಬಂಗಾಲ ಪೊಲೀಸರು ಇದಕ್ಕೆ ನಿರಾಕರಿಸಿದ್ದರು. ಬಂಗಾಲ ಸರಕಾರವು ಉಚ್ಚ ನ್ಯಾಯಾಲಯದ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ; ಆದರೆ ನ್ಯಾಯಾಲಯವು ಅದರ ಕುರಿತು ತ್ವರಿತ ವಿಚಾರಣೆ ನಡೆಸಲು ನಿರಾಕರಿಸಿದೆ. ‘ಎಲ್ಲಿಯವರೆಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುವುದಿಲ್ಲ ಅಲ್ಲಿಯವರೆಗೆ ಆರೋಪಿಯನ್ನು ಸಿಬಿಐಗೆ ಒಪ್ಪಿಸಲು ಸಾಧ್ಯವಿಲ್ಲ. ಎಂದು ಬಂಗಾಲ ಪೊಲೀಸರು ಹೇಳಿದ್ದಾರೆ. ಉಚ್ಚ ನ್ಯಾಯಾಲಯವು ಮಾರ್ಚ್ ೫ ರಂದು ಮಧ್ಯಾಹ್ನ ೪ ವರೆಗೆ ಶೇಖ ಶಾಹಜಹಾನ ಇವನನ್ನು ಸಿಬಿಐಗೆ ಒಪ್ಪಿಸಿರಲಿಲ್ಲ, ಸಂಜೆ 6.30ರ ನಂತರ ಪೊಲೀಸರು ಶಾಹಜಹಾನ ನನ್ನು ಸಿಬಿಐಗೆ ಒಪ್ಪಿಸಿದ್ದಾರೆ.
Bengal police finally handed over TMC leader Shahjahan Sheikh to the CBI, after Kolkata High Court’s deadline ends; was initially adamant !
👉 The Bengal Government’s initial refusal to hand over was an attempt to avoid any possible revelation of TMC’s unearthed scams and… pic.twitter.com/Iz1QCDuAT4
— Sanatan Prabhat (@SanatanPrabhat) March 6, 2024
ಸಂಪಾದಕೀಯ ನಿಲುವುಶಾಹಜಹಾನ ಶೇಖ ನನ್ನು ಸಿಬಿಐ ವಶಕ್ಕೆ ನೀಡಿದರೆ ತೃಣಮೂಲ ಕಾಂಗ್ರೆಸ್ಸಿನ ಎಲ್ಲಾ ಹಗರಣಗಳ ಮಾಹಿತಿ ಬೆಳಕಿಗೆ ಬರುವುದರಿಂದ ಬಂಗಾಲ ಸರಕಾರ ಅವನನ್ನು ಒಪ್ಪಿಸಲು ನಿರಾಕರಿಸುತ್ತಿದೆ. ಇದರಿಂದ ತೃಣಮೂಲ ಕಾಂಗ್ರೆಸ್ಸಿಗೆ ಪ್ರಜಾಪ್ರಭುತ್ವದ ಎಷ್ಟು ಚಿಂತೆ ಇದೆ, ಇದು ತಿಳಿಯುತ್ತದೆ ! |
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ