ಖಲಿಸ್ತಾನಿ ಬೆಂಬಲಿಗ ಅಮೃತಪಾಲ ಅವರ ಕೋಣೆಯಲ್ಲಿ ಮೊಬೈಲ್ ಮತ್ತು ಇನ್ನಿತರ ಉಪಕರಣಗಳು ಸಿಕ್ಕಿದ್ದರಿಂದ ಕ್ರಮ

ದಿಬ್ರುಗಢ (ಆಸ್ಸಾಂ) – ‘ವಾರಿಸ ಪಂಜಾಬ ದೇ’ ಈ ಖಲಿಸ್ತಾನ ಬೆಂಬಲಿತ ಸಂಘಟನೆಯ ಮುಖ್ಯಸ್ಥ ಅಮೃತಪಾಲ ಸಿಂಹ ಮತ್ತು ಅವನೊಂದಿಗೆ ಹಲವಾರು ಭಯೋತ್ಪಾದಕರು ಮತ್ತು ಜಿಹಾದಿಗಳನ್ನು ಅಸ್ಸಾಂನ ದಿಬ್ರುಗಢ ಮಧ್ಯಂತರ ಕಾರಾಗೃಹದಲ್ಲಿ ಬಂಧನದಲ್ಲಿ ಇರಿಸಲಾಗಿದೆ. ಇಂತಹ ಅಪಾಯಕಾರಿ ಜನರು ಕಾರಾಗೃಹದಲ್ಲಿದ್ದರೂ, ಅವರ ಕೋಣೆಯಿಂದ ಅನೇಕ ಸ್ಮಾರ್ಟ ಫೋನ ಮತ್ತು ಇಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಕಾರಾಗೃಹದ ಅಧೀಕ್ಷಕ ನಿಪೆನ ದಾಸನನ್ನು ಬಂಧಿಸಲಾಗಿದೆ.

ಫೆಬ್ರವರಿ 17, 2024 ರಂದು ಅಮೃತಪಾಲನ ಕೋಣೆಯ ತಪಾಸಣೆ ನಡೆಸಲಾಗಿತ್ತು. ಅವನಿಂದ ಮೊಬೈಲ ಮತ್ತು ಸ್ಪೈ ಕ್ಯಾಮೆರಾ ಪೆನ್, ಕೀಪ್ಯಾಡ ಫೋನ, ಪೆನಡ್ರೈವ, ಬ್ಲೂಟೂಥ ಹೆಡ್ಫೋನ್ಗಳಂತಹ ಅನೇಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆಯ ನಂತರ ಕಾರಾಗೃಹ ಅಧೀಕ್ಷಕ ನಿಪೆನ ದಾಸ ಅವರನ್ನು ಬಂಧಿಸಲಾಯಿತು. ಈಗ ಈ ಕೋಣೆಯಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.
A smartphone and other suspicious items were found in the jail cell of Khalistani sympathiser #AmritpalSingh
Assam’s Dibrugarh Central Jail Superintendent Nipen Das arrested
The Government should prosecute such #Traitors in fast-track courts and give them a #Death sentence !… pic.twitter.com/aJLl5xkJvt
— Sanatan Prabhat (@SanatanPrabhat) March 9, 2024
ಸಂಪಾದಕೀಯ ನಿಲುವುಇಂತಹ ದೇಶದ್ರೋಹಿಗಳ ಮೇಲೆ ತ್ವರಿತಗತಿ ನ್ಯಾಯಾಲಯಗಳಲ್ಲಿ ಮೊಕದ್ದಮೆ ಹೂಡಿ ಗಲ್ಲು ಶಿಕ್ಷೆಯಾಗುವಂತೆ ಸರಕಾರ ಪ್ರಯತ್ನಿಸಬೇಕು ! |
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News