ಪಾಕಿಸ್ತಾನದಲ್ಲಿ ನುಸುಳಿ ಇಂತಹವರನ್ನು ವಶಕ್ಕೆ ಪಡೆದು ಭಾರತಕ್ಕೆ ಕರೆತಂದು ಗಲ್ಲುಶಿಕ್ಷೆ ನೀಡುವಂತೆ ಭಾರತವು ಪ್ರಯತ್ನಿಸುವುದು ಅವಶ್ಯಕವಾಗಿದೆ !

ನವದೆಹಲಿ – ಜೈಶ್-ಎ-ಮೊಹಮ್ಮದ್ ಸಂಬಂಧಿತ ಜಿಹಾದಿ ಭಯೋತ್ಪಾದಕ ಫರಹತುಲ್ಲಾ ಘೋರಿಯು ಭಾರತದ ವಿರುದ್ಧ ಯುದ್ಧ ಮಾಡುವಂತೆ ಪ್ರಚೋದಿಸುವ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದಾನೆ. ಘೋರಿಯು ಅಕ್ಷರಧಾಮ ದೇವಾಲಯದ ಮೇಲೆ ೨೦೦೨ ರಲ್ಲಿ ನಡೆದ ಜಿಹಾದಿ ಭಯೋತ್ಪಾದಕ ದಾಳಿಯ ಮುಖ್ಯ ಸೂತ್ರಧಾರನಾಗಿದ್ದು, ಸಧ್ಯ ಪಾಕಿಸ್ತಾನದ ಲಾಹೋರ್ನಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಫರಹತುಲ್ಲಾ ಘೋರಿ ಮೂಲತಃ ಭಾಗ್ಯನಗರ ನಿವಾಸಿಯಾಗಿದ್ದೂ, ಇಸ್ಲಾಮಿಕ್ ಸ್ಟೇಟ್ ಸಂಘಟನೆಗೆ ಹೊಸ ಜನರನ್ನು ನೇಮಿಸಿಕೊಳ್ಳುವಲ್ಲಿ ಸಕ್ರಿಯನಾಗಿದ್ದ. ಭಾರತದ ಗೃಹ ಸಚಿವಾಲಯವು ೨೦೨೦ ರಲ್ಲಿ ಅವನನ್ನು ಭಯೋತ್ಪಾದಕನೆಂದು ಘೋಷಿಸಿತ್ತು.
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ