ಭಾರತದ ಬಗ್ಗೆ ವಿಶ್ವಾಸಘಾತಿ ಚೀನಾ ಹೇಳಿಕೆ!

ಬೀಜಿಂಗ್(ಚೀನಾ) – ಭಾರತ-ಚೀನಾ ಗಡಿ ವಿವಾದವು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಪ್ರತಿನಿಧಿಸುವುದಿಲ್ಲ.ನಾವು ಪರಸ್ಪರ ವಿಶ್ವಾಸವಿಡಬೇಕು. ಇದರಿಂದ ನಮ್ಮಲ್ಲಿನ ತಪ್ಪು ತಿಳುವಳಿಕೆಗಳು ದೂರವಾಗಿ ಸಂಬಂಧ ಗಟ್ಟಿಯಾಗುವವು, ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನಬಿನ್ ಹೇಳಿದ್ದಾರೆ. ಇತ್ತೀಚೆಗೆ ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜಯಶಂಕರ ಮಾತನಾಡಿ, ಎಲ್ಲಿಯವರೆಗೆ ಗಡಿವಿವಾದಗಳು ಬಗೆಹರಿಯುವುದಿಲ್ಲವೋ ಅಲ್ಲಿಯವರೆಗೆ ಭಾರತ-ಚೀನಾ ಸಂಬಂಧ ಸಹಜವಾಗಿರಲು ಸಾಧ್ಯವಿಲ್ಲ ಎಂದಿದ್ದರು
ಸಂಪಾದಕೀಯ ನಿಲುವು‘ಪರಸ್ಪರ ವಿಶ್ವಾಸ ಇಡಲು ಚೀನಾ ನಂಬಿಕಸ್ಥವಾಗಿದೆಯೇ? ಚೀನಾದ ಮೇಲೆ ವಿಶ್ವಾಸ ಇಟ್ಟವರಿಗೆ ಆತ್ಮ ಘಾತಕವಾಗಿದೆ ಎಂಬುದು ಇತಿಹಾಸ ಹೇಳುತ್ತದೆ ಮತ್ತು ಅಂತಹ ಅನುಭವ ಈ ಹಿಂದೆ ಭಾರತಕ್ಕೂ ಆಗಿದೆ! ಅಂತಹ ಕಟು ಅನುಭವ ಹೊಂದಿರುವ ಭಾರತವು ಚೀನಾದ ಮೇಲೆ ನಂಬಿಕೆ ಇಡಲು ಸಾಧ್ಯವಿಲ್ಲ! |
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War
ಇರಾನ್ನಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಬೇಕು! – ಭಾರತ : US Iran War
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim