ಭಾರತದ ಬಗ್ಗೆ ವಿಶ್ವಾಸಘಾತಿ ಚೀನಾ ಹೇಳಿಕೆ!

ಬೀಜಿಂಗ್(ಚೀನಾ) – ಭಾರತ-ಚೀನಾ ಗಡಿ ವಿವಾದವು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಪ್ರತಿನಿಧಿಸುವುದಿಲ್ಲ.ನಾವು ಪರಸ್ಪರ ವಿಶ್ವಾಸವಿಡಬೇಕು. ಇದರಿಂದ ನಮ್ಮಲ್ಲಿನ ತಪ್ಪು ತಿಳುವಳಿಕೆಗಳು ದೂರವಾಗಿ ಸಂಬಂಧ ಗಟ್ಟಿಯಾಗುವವು, ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನಬಿನ್ ಹೇಳಿದ್ದಾರೆ. ಇತ್ತೀಚೆಗೆ ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜಯಶಂಕರ ಮಾತನಾಡಿ, ಎಲ್ಲಿಯವರೆಗೆ ಗಡಿವಿವಾದಗಳು ಬಗೆಹರಿಯುವುದಿಲ್ಲವೋ ಅಲ್ಲಿಯವರೆಗೆ ಭಾರತ-ಚೀನಾ ಸಂಬಂಧ ಸಹಜವಾಗಿರಲು ಸಾಧ್ಯವಿಲ್ಲ ಎಂದಿದ್ದರು
ಸಂಪಾದಕೀಯ ನಿಲುವು‘ಪರಸ್ಪರ ವಿಶ್ವಾಸ ಇಡಲು ಚೀನಾ ನಂಬಿಕಸ್ಥವಾಗಿದೆಯೇ? ಚೀನಾದ ಮೇಲೆ ವಿಶ್ವಾಸ ಇಟ್ಟವರಿಗೆ ಆತ್ಮ ಘಾತಕವಾಗಿದೆ ಎಂಬುದು ಇತಿಹಾಸ ಹೇಳುತ್ತದೆ ಮತ್ತು ಅಂತಹ ಅನುಭವ ಈ ಹಿಂದೆ ಭಾರತಕ್ಕೂ ಆಗಿದೆ! ಅಂತಹ ಕಟು ಅನುಭವ ಹೊಂದಿರುವ ಭಾರತವು ಚೀನಾದ ಮೇಲೆ ನಂಬಿಕೆ ಇಡಲು ಸಾಧ್ಯವಿಲ್ಲ! |
ಅಮೆರಿಕದ ‘ಬ್ಲೂಮ್ ಬರ್ಗ್’ ಸುದ್ದಿ ಸಂಸ್ಥೆಯು ತನ್ನ ಭಾರತ ವಿರೋಧಿ ಲೇಖನ ಹಿಂಪಡೆಯಿತು!
ಭಾರತೀಯರು ಜಗತ್ತಿನ ಅತ್ಯಂತ ಪ್ರತಿಭಾವಂತ ಜನರಲ್ಲಿ ಒಬ್ಬರಾಗಿದ್ದಾರೆ! – ವ್ಲಾದಿಮಿರ್ ಪುಟಿನ್, ಅಧ್ಯಕ್ಷರು, ರಷ್ಯಾ
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!