ಗೋಶಾಲೆಯ ಹೆಸರಿನಡಿಯಲ್ಲಿ ಕಸಾಯಿಖಾನೆ ನಡೆಸುತ್ತಿದ್ದ ಅಬ್ದುಲ್ಲಾ; ದೂರು ದಾಖಲು

ವಿಟ್ಲ – ಕೊಡಂಚಡ್ಕ ಕೊಲ್ಲಪದವು ಎಂಬಲ್ಲಿ ಮಾದು ಮೂಲೆ ಅಬ್ದುಲ್ಲಾ ಇವನು ಅಕ್ರಮವಾಗಿ ಗೋಸಾಕಾಣಿಕೆ ಕೇಂದ್ರವನ್ನು ಆರಂಭಿಸಿದ್ದಾನೆ. ನ್ಯಾಯಾಲಯವು ಈ ಹಿಂದೆಯೇ ಅದನ್ನು ಮುಚ್ಚುವಂತೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಪುನಃ ಅದನ್ನು ಪ್ರಾರಂಭಮಾಡಲು ಅಬ್ದುಲ್ಲಾ ಪ್ರಯತ್ನ ಮಾಡಿದ್ದಾನೆ. ಗೋಸಾಕಣಿಕೆಯ ನೆಪದಲ್ಲಿ ಅವನು ಕಸಾಯಿಖಾನೆ ನಡೆಸುತ್ತಿದ್ದ ಎಂದು ಹೇಳಲಾಗುತ್ತಿದೆ. ಇದನ್ನು ಪೋಲಿಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು, ಎಂದು ನಾರಾಯಣ ಭಂಡಾರಿಯವರು ವಿಟ್ಲ ಪೋಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಕೃತ್ಯದ ವಿರುದ್ಧ ಕಾನೂನುಕ್ರಮ ಜರುಗಿಸಿ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪಿಸಬೇಕು ಎಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿಗೆ ನಾರಾಯಣ ಭಂಡಾರಿಯವರು ಮನವಿ ಸಲ್ಲಿಸಲಾಗಿದೆ.

ಸಂಪಾದಕೀಯ ನಿಲುವು

ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುವ ಉದ್ಧಟ ಮುಸಲ್ಮಾನ !