
‘ಆಧ್ಯಾತ್ಮಿಕ ಉನ್ನತಿಗಾಗಿ ಸಾಧನೆ ಮಾಡುವಾಗ ‘ತ್ಯಾಗವು ಒಂದು ಮಹತ್ವದ ಹಂತ ವಾಗಿರುತ್ತದೆ, ಇದರಲ್ಲಿ ತನು, ಮನ ಮತ್ತು ಧನಗಳನ್ನು ಗುರುಗಳಿಗೆ ಅಥವಾ ಈಶ್ವರನಿಗೆ ಅರ್ಪಿಸುವುದು ಆವಶ್ಯಕವಾಗಿದೆ. ಅನೇಕ ಸಂಪ್ರದಾಯಗಳು ತಮ್ಮ ಭಕ್ತರಿಗೆ ನಾಮ, ಸತ್ಸಂಗ ಗಳಂತಹ ತಾತ್ತ್ವಿಕ ವಿಷಯಗಳನ್ನು ಕಲಿಸುತ್ತವೆ. ಆದರೆ ತ್ಯಾಗದ ವಿಷಯದಲ್ಲಿ ಯಾರೂ ಕಲಿಸುವುದಿಲ್ಲ. ಕೇವಲ ಸನಾತನ ಸಂಸ್ಥೆಯಲ್ಲಿ ಮಾತ್ರ ಪ್ರಾರಂಭಿಕ ಸತ್ಸಂಗದಿಂದಲೇ ತ್ಯಾಗದ ಬೀಜಾರೋಪಣೆ ಮಾಡಲಾಗು ತ್ತದೆ. ಇದೇ ಕಾರಣದಿಂದ ಇತರ ಸಂಪ್ರದಾಯಗಳ ತುಲನೆಯಲ್ಲಿ ಸನಾತನದ ಸಾಧಕರ ಆಧ್ಯಾತ್ಮಿಕ ಉನ್ನತಿಯು ಶೀಘ್ರವಾಗಿ ಆಗುತ್ತಿದೆ !
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ರಾಷ್ಟ್ರದ ಏಳಿಗೆಗಾಗಿ ಇಂದು ಮುಂಬಯಿಯಲ್ಲಿ ನಡೆಯಲಿದೆ ಶ್ರೀ ರಾಜಮಾತಂಗಿ ಮಹಾಯಜ್ಞ!
ಶ್ರೀ ರಾಜಮಾತಂಗಿ ಮಹಾಯಜ್ಞ
ಮಿರಜನಲ್ಲಿ ‘ಶ್ರೀ ಜ್ಞಾನಗಿರಿ ಸ್ವಾಮಿ ಮಹಾರಾಜ ಟ್ರಸ್ಟ್’ನ ಜಾಗದಲ್ಲಿನ ‘ಲ್ಯಾಂಡ್ ಜಿಹಾದ್’ನ ಯತ್ನವನ್ನು ಹತ್ತಿಕ್ಕಿದ ಹಿಂದುತ್ವನಿಷ್ಠರು !
ಭಾರತದ ರಕ್ಷಣೆಗಾಗಿ ಮುಂಬಯಿಯಲ್ಲಿ ಮೇ ೧೭ ರಂದು ‘ಶ್ರೀ ರಾಜಮಾತಂಗಿ ಮಹಾಯಾಗ’!