ಇಂದು ಕಾಲಪ್ರವಾಹದಲ್ಲಿ ಮನೆಮನೆಗಳಲ್ಲಿ ‘ಸಂಸ್ಕಾರಗಳಾವುದು ಬಹುತೇಕ ನಿಂತುಹೋಗಿದೆ. ಹೀಗಿರುವಾಗ ಸಂಸ್ಕಾರಗಳ ಜವಾಬ್ದಾರಿಯನ್ನು ಸ್ವೀಕರಿಸಿ ಹಿಂದೂ ಸಮಾಜದಲ್ಲಿ ಶ್ರೇಷ್ಠವಾಗಿರುವ ನಮ್ಮ ಸಂಸ್ಕೃತಿಯ ಅಭಿಮಾನವನ್ನು ಜಾಗೃತ ಮಾಡುವ ಕಾರ್ಯವನ್ನು ‘ಸನಾತನ ಸಂಸ್ಥೆಯು ತಳಮಳದಿಂದ ಮಾಡುತ್ತಿದೆ. ನಮ್ಮ ಸಂಸ್ಕೃತಿಯು ಹಾಕಿ ಕೊಟ್ಟ ಮಿತಿಯನ್ನು ನಾವೇ ಉಲ್ಲಂಘಿಸಿದರೆ ನಮ್ಮ ಸಂಸ್ಕೃತಿ ನಾಶವಾಗಲು ಬಹಳ ಸಮಯ ಬೇಕಾಗುವುದಿಲ್ಲ. ಇಂತಹ ಪ್ರಮೇಯ ಬರಬಾರದೆಂದು, ‘ಸನಾತನ ಸಂಸ್ಥೆಯು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಹಿಂದೂ ಧರ್ಮ ಮತ್ತು ಸಂಸ್ಕೃತಿಗನುಸಾರ ಇರುವ ವಿವಿಧ ವಿಷಯಗಳ ಬಗೆಗಿನ ಗ್ರಂಥಗಳನ್ನು ‘ಸನಾತನ ಸಂಸ್ಥೆಯು ಪ್ರಕಾಶಿಸುತ್ತದೆ. ಹಾಗೆಯೇ ‘ಧರ್ಮಾಚರಣೆಯನ್ನು ಹೇಗೆ ಮಾಡಬೇಕು ?, ನಮ್ಮ ಹಬ್ಬ ಉತ್ಸವಗಳನ್ನು ಹೇಗೆ ಆಚರಿಸಬೇಕು ?, ಈ ಬಗ್ಗೆಯೂ ಮಾರ್ಗದರ್ಶನ ನೀಡುವ ಗ್ರಂಥಗಳನ್ನು ಸನಾತನ ಸಂಸ್ಥೆಯು ರಚಿಸಿದೆ. ಆಧುನಿಕ ಕಾಲದ ಎಲ್ಲ ಪ್ರಚಾರ ಮತ್ತು ಪ್ರಸಾರ ಮಾಧ್ಯಮಗಳ ಆಧಾರ ಪಡೆದು ಹಿಂದೂ ಧರ್ಮದ ಉಳಿವಿಗಾಗಿ ‘ಸನಾತನ ಸಂಸ್ಥೆ’ಯು ಅವಿರತ ಪ್ರಯತ್ನಿಸುತ್ತಿದೆ. ಇದು ಶ್ಲಾಘನೀಯವಾಗಿದೆ.
ಸನಾತನ ಪ್ರಭಾತ > Post Type > ರಾಷ್ಟ್ರ ಮತ್ತು ಧರ್ಮ > ಹಿಂದೂ ಧರ್ಮದ ಉಳಿವಿಗಾಗಿ ಎಲ್ಲ ವಿಧದ ಮಾಧ್ಯಮಗಳನ್ನು ಯಥೋಚಿತ ಬಳಸುವ ‘ಸನಾತನ ಸಂಸ್ಥೆ !
ಹಿಂದೂ ಧರ್ಮದ ಉಳಿವಿಗಾಗಿ ಎಲ್ಲ ವಿಧದ ಮಾಧ್ಯಮಗಳನ್ನು ಯಥೋಚಿತ ಬಳಸುವ ‘ಸನಾತನ ಸಂಸ್ಥೆ !
ಸಂಬಂಧಿತ ಲೇಖನಗಳು
- ಪುಣೆಯಲ್ಲಿ ಸನಾತನ ಸಂಸ್ಥೆಯ ರಜತ ಮಹೋತ್ಸವ ನಿಮಿತ್ತ ಅತ್ಯಂತ ಉತ್ಸಾಹದಿಂದ ಸನಾತನ ಗೌರವ ಉತ್ಸವ ನೆರವೇರಿತು
- Sanatan Sanstha : ಸನಾತನ ಸಂಸ್ಥೆಯ ರಜತ ಮಹೋತ್ಸವದ ಪ್ರಯುಕ್ತ ಪುಣೆಯಲ್ಲಿ ‘ಸನಾತನ ಗೌರವ ದಿಂಡಿ(ಮೆರವಣಿಗೆ) !
- ‘ಸನಾತನ ಪ್ರಭಾತ’ ಅಂತರಂಗದ ಪರಿವರ್ತನೆಯ ಸಾಧನ ! – ಯೋಗೆಶ್ ಜಲತಾರೆ, ಸಮೂಹ ಸಂಪಾದಕರು, ‘ಸನಾತನ ಪ್ರಭಾತ’ ನಿಯತಕಾಲಿಕೆ
- ಬದಾಯುನಲ್ಲಿ ನಡೆದ ಹತ್ಯಾಕಾಂಡದ ನಂತರ, ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕಾರ
- ಕುಂಕುಮ ಹಚ್ಚುವುದು ವಿವಾಹಿತ ಮಹಿಳೆಯ ಧಾರ್ಮಿಕ ಕರ್ತವ್ಯ ! – ಇಂದೋರ್ ಕೌಟುಂಬಿಕ ನ್ಯಾಯಾಲಯ
- Delhi GHARWAPSI : ದೆಹಲಿಯಲ್ಲಿ ಮುಸ್ಲಿಂ ಹುಡುಗಿಯೊಬ್ಬಳಿಂದ ‘ಘರವಾಪಸಿ’ !