
ಮಥುರಾ (ಉತ್ತರಪ್ರದೇಶ) – ಇಲ್ಲಿಯ ಶ್ರೀಕೃಷ್ಣಜನ್ಮಭೂಮಿಯ ಮೇಲಿರುವ ಈದ್ಗಾ ಮಸಿದಿಯ ಹತ್ತಿರದ ಕೃಷ್ಣಕೂಪ(ಬಾವಿಯ) ಪೂಜೆಯ ಮಾಡಲು ಹಿಂದೂಗಳಿಗೆ ಅನುಮತಿ ಸಿಕ್ಕಿದೆ. ಈ ಮಾಹಿತಿಯನ್ನು ಮುಖ್ಯ ಹಿಂದೂ ಪಕ್ಷದ ಪರವಾಗಿರುವ `ಶ್ರೀಕೃಷ್ಣಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ’ ನ ಅಧ್ಯಕ್ಷ ಮತ್ತು ಸಿದ್ಧಪೀಠ ಮಾತಾ ಶಾಕುಂಭರಿ ಪೀಠಾಧೀಶ್ವರ ಭೃಗುವಂಶಿ ಆಶುತೋಷ ಪಾಂಡೇಯ ಇವರು `ಸನಾತನ ಪ್ರಭಾತ’ಕ್ಕೆ ಮಾಹಿತಿ ನೀಡಿದರು.
ಮಾರ್ಚ 9 ರಂದು ಪಾಂಡೇಯ ಇವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದು, ಪರಂಪರೆಯಿಂದ ಬಂದ ಪದ್ಧತಿಯಲ್ಲಿ ಶೀತಲಾ ಅಷ್ಟಮಿಯ ದಿನದಂದು ಅಲ್ಲಿಯ ಕೃಷ್ಣಕೂಪದ ಪೂಜೆ ಮಾಡಲು ಹಿಂದೂ ಮಹಿಳೆಯರಿಗೆ ಅನುಮತಿ ಸಿಗಬೇಕು ಹಾಗೆಯೇ ಇಲ್ಲಿ ಮುಸಲ್ಮಾನರಿಂದ ಯಾವುದೇ ವಿರೋಧ ವ್ಯಕ್ತವಾಗಬಾರದಂತಹ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಹಿರಿಯ ಪೊಲೀಸ ಆಯುಕ್ತರಿಗೆ ಸಂಬಂಧಿಸಿದ ವಿಷಯವನ್ನು ಪರಿಶೀಲಿಸಿ ಕ್ರಮ ಕೈಕೊಳ್ಳುವಂತೆ ನಿರ್ದೇಶನ ನೀಡಿದರು. ಅದಕ್ಕೆ ಪೊಲೀಸ ಆಯುಕ್ತರು ಹಿಂದೂಗಳಿಗೆ ಪೂಜೆ ಮಾಡಲು ಸಾಧ್ಯವಾಗುವಂತೆ ವ್ಯವಸ್ಥೆಯನ್ನು ಮಾಡಿದ್ದು, ಪೂಜೆ ಮಾಡಲು ಅನುಮತಿ ನೀಡಿದೆ.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !
‘ಎಸ್.ಐ.ಆರ್.’ ಪ್ರಕ್ರಿಯೆ ನಡೆಸುತ್ತಿದ್ದ ಶಿಕ್ಷಕನ ಮೇಲೆ ೩ ಜನ ಮತಾಂಧರಿಂದ ಹಲ್ಲೆ !