
ಮಥುರಾ (ಉತ್ತರಪ್ರದೇಶ) – ಇಲ್ಲಿಯ ಶ್ರೀಕೃಷ್ಣಜನ್ಮಭೂಮಿಯ ಮೇಲಿರುವ ಈದ್ಗಾ ಮಸಿದಿಯ ಹತ್ತಿರದ ಕೃಷ್ಣಕೂಪ(ಬಾವಿಯ) ಪೂಜೆಯ ಮಾಡಲು ಹಿಂದೂಗಳಿಗೆ ಅನುಮತಿ ಸಿಕ್ಕಿದೆ. ಈ ಮಾಹಿತಿಯನ್ನು ಮುಖ್ಯ ಹಿಂದೂ ಪಕ್ಷದ ಪರವಾಗಿರುವ `ಶ್ರೀಕೃಷ್ಣಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ’ ನ ಅಧ್ಯಕ್ಷ ಮತ್ತು ಸಿದ್ಧಪೀಠ ಮಾತಾ ಶಾಕುಂಭರಿ ಪೀಠಾಧೀಶ್ವರ ಭೃಗುವಂಶಿ ಆಶುತೋಷ ಪಾಂಡೇಯ ಇವರು `ಸನಾತನ ಪ್ರಭಾತ’ಕ್ಕೆ ಮಾಹಿತಿ ನೀಡಿದರು.
ಮಾರ್ಚ 9 ರಂದು ಪಾಂಡೇಯ ಇವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದು, ಪರಂಪರೆಯಿಂದ ಬಂದ ಪದ್ಧತಿಯಲ್ಲಿ ಶೀತಲಾ ಅಷ್ಟಮಿಯ ದಿನದಂದು ಅಲ್ಲಿಯ ಕೃಷ್ಣಕೂಪದ ಪೂಜೆ ಮಾಡಲು ಹಿಂದೂ ಮಹಿಳೆಯರಿಗೆ ಅನುಮತಿ ಸಿಗಬೇಕು ಹಾಗೆಯೇ ಇಲ್ಲಿ ಮುಸಲ್ಮಾನರಿಂದ ಯಾವುದೇ ವಿರೋಧ ವ್ಯಕ್ತವಾಗಬಾರದಂತಹ ವ್ಯವಸ್ಥೆ ಮಾಡಬೇಕು. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಹಿರಿಯ ಪೊಲೀಸ ಆಯುಕ್ತರಿಗೆ ಸಂಬಂಧಿಸಿದ ವಿಷಯವನ್ನು ಪರಿಶೀಲಿಸಿ ಕ್ರಮ ಕೈಕೊಳ್ಳುವಂತೆ ನಿರ್ದೇಶನ ನೀಡಿದರು. ಅದಕ್ಕೆ ಪೊಲೀಸ ಆಯುಕ್ತರು ಹಿಂದೂಗಳಿಗೆ ಪೂಜೆ ಮಾಡಲು ಸಾಧ್ಯವಾಗುವಂತೆ ವ್ಯವಸ್ಥೆಯನ್ನು ಮಾಡಿದ್ದು, ಪೂಜೆ ಮಾಡಲು ಅನುಮತಿ ನೀಡಿದೆ.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು