
ಅಜ್ಮೀರ್(ರಾಜಸ್ಥಾನ) – ಮಾರ್ಚ್ ೧೭ ರ ಸಂಜೆ ನಡೆದ ಸಾಬರಮತಿ-ಆಗ್ರಾ ಸೂಪರ್ ಫಾಸ್ಟ್ ಎಕ್ಸಪ್ರೆಸ್ ರೈಲಿನ ಅಪಘಾತಕ್ಕೆ ಕಾರಣ ಏನೆಂಬುದು ಇದೀಗ ಬೆಳಕಿಗೆ ಬಂದಿದೆ. ಲೋಕೋ ಪೈಲಟ್(ಚಾಲಕ) ಮತ್ತು ಸಹಾಯಕ ಲೋಕೋಪೈಲಟ್ ಇವರ ನಡುವೆ ರೈಲಿನ ವೇಗದ ವಿಚಾರವಾಗಿ ಜಗಳವಾಗಿದ್ದೇ ಈ ಅಪಘಾತಕ್ಕೆ ಕಾರಣ ಎಂದು ವಿಚಾರಣೆ ವೇಳೆ ಈ ಚಾಲಕರು ತಿಳಿಸಿದ್ದಾರೆ. ಜಗಳದಲ್ಲಿ ಮುಳುಗಿದ್ದ ಇವರಿಬ್ಬರು ಸಿಗ್ನಲ್ನಲ್ಲಿ ಬ್ರೇಕ್ ಹಾಕಲು ಮರೆತರು. ರೈಲಿನ ವೇಗ ಗಂಟೆಗೆ ೯೦ ಕಿ.ಮಿ.ಇರುವಾಗ ಬ್ರೇಕ್ ಹಾಕಿದ ಕಾರಣ ಅದು ರೈಲು ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆಯಿತು. ಈ ಅಪಘಾತದಲ್ಲಿ ರೈಲಿನ ಕೆಲ ಕೋಚ್ಗಳು ಹಳಿ ತಪ್ಪಿದವು, ಅನೇಕ ರೈಲುಗಳನ್ನು ರದ್ದು ಪಡಿಸಲಾಯಿತು, ಅಲ್ಲದೇ ಈ ಅಪಘಾತದಲ್ಲಿ ೩ ಜನರು ಗಾಯಗೊಂಡಿದ್ದರು.
ಸಂಪಾದಕೀಯ ನಿಲುವುಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡುವ ಇಂತಹ ಚಾಲಕರ ವಿರುದ್ಧ ದೂರು ದಾಖಲಿಸಿ ಜೈಲಿಗೆ ತಳ್ಳಬೇಕು ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ