ಒಬ್ಬ ಹಿಂದೂ ಹತ ಹಾಗೂ ಇನೋರ್ವನಿಗೆ ಗಾಯ

ಚಿತ್ತೋಡಗಡ (ರಾಜಸ್ಥಾನ) – ಇಲ್ಲಿಯ ಪಹುನ ಗ್ರಾಮದಲ್ಲಿ ದಶಮಿಯ ತಿಥಿಯಂದು ನಡೆಯುವ ಭಗವಾನ್ ಚಾರಭುಜಾನಾಥ್ ಇವರ ಮೆರವಣಿಗೆ ದರ್ಗಾದ ಹತ್ತಿರ ಬಂದನಂತರ ಮತಾಂಧ ಮುಸಲ್ಮಾನರು ಅದರ ಮೇಲೆ ಕಲ್ಲು ತೂರಾಟ ನಡೆಸಿದರು. ಇದರಲ್ಲಿ ಶ್ಯಾಮ ಛಿಪಾ ವ್ಯಕ್ತಿ ಮೃತಪಟ್ಟಿರುವ ಸಮಾಚಾರವಿದೆ. ಈ ಘಟನೆಯ ನಂತರ ಅಲ್ಲಿ ಬೀಗುವಿನ ವಾತಾವರಣ ನಿರ್ಮಾಣವಾಯಿತು. ಘಟನಾ ಸ್ಥಳದಲ್ಲಿ ಪೊಲೀಸರ ಬಂದೋಬಸ್ತು ಮಾಡಲಾಗಿದೆ. ಗ್ರಾಮಸ್ಥರು ಡೋಲು ಬಾರಿಸುತ್ತಾ ಮೆರವಣಿಗೆ ನಡೆಸಿದ್ದರು. ಈ ಮೆರವಣಿಗೆ ನಗರದಲ್ಲಿನ ಮುಖ್ಯ ಮಾರುಕಟ್ಟೆಯಲ್ಲಿರುವ ದರ್ಗಾದ ಹತ್ತಿರ ಬಂದಾಗ ಮುಸಲ್ಮಾನರು ವಾದವಿವಾದ ನಡೆಸಿದರು. ಅದರ ನಂತರ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದರು.
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ