
ಮುಂಬಯಿ – ಮಾರ್ಚ್ 16 ರಂದು, ಭಾರತೀಯ ನೌಕಾಪಡೆಯು ಸೊಮಾಲಿಯಾದ ಕಡಲ್ಗಳ್ಳರಿಂದ ವಾಣಿಜ್ಯ ಹಡಗನ್ನು ರಕ್ಷಿಸಿತ್ತು. ಅಲ್ಲದೆ ಸೊಮಾಲಿಯಾದ 35 ಕಡಲ್ಗಳ್ಳರನ್ನು ವಶಕ್ಕೆ ಪಡೆದು, ಈಗ ಮುಂಬಯಿ ಪೊಲೀಸರಿಗೆ ಒಪ್ಪಿಸಿದೆ. ಕಡಲ್ಗಳ್ಳತನ ವಿರೋಧಿ ಅಭಿಯಾನದ ಭಾಗವಾಗಿ, ಭಾರತೀಯ ನೌಕಾಪಡೆಯು ಭಾರತೀಯ ಕರಾವಳಿಯಿಂದ 2,600 ಕಿಲೋಮೀಟರ್ ದೂರದಲ್ಲಿರುವ ಕಡಲ್ಗಳ್ಳರ ವಿರುದ್ಧ ಕ್ರಮ ಕೈಗೊಂಡಿತು ಮತ್ತು ಅವರು ಶರಣಾಗುವಂತೆ ಮಾಡಿತು. ಈ ಕಾರ್ಯಚರಣೆಯು 40 ಗಂಟೆಗಳ ಕಾಲ ನಡೆಯಿತು. ಅದರಲ್ಲಿ ನೌಕಾಪಡೆಯ ‘ಐ.ಎನ್.ಎಸ್. ಕೋಲ್ಕತಾ’ ಮತ್ತು ‘ಐ.ಎನ್.ಎಸ್. ಸುಭದ್ರಾ ಯುದ್ಧನೌಕೆ ಹಾಗೂ ಮರೈನ್ ಕಮಾಂಡೋಗಳು ಭಾಗವಹಿಸಿದ್ದವು. ಈ ವೇಳೆ ನೌಕೆಯಲ್ಲಿ ಇದ್ದ ಓರ್ವನನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.
#WATCH महाराष्ट्र: सीमा शुल्क और अप्रवासन की औपचारिकताओं के बाद 35 सोमालियाई समुद्री लुटेरों को मुंबई पुलिस को सौंप दिया गया। 16 मार्च को एक एंटी पाइरेसी ऑपरेशन के बाद भारतीय नौसेना के INS कोलकाता ने समुद्री लुटेरों को पकड़ा था।
वीडियो मुंबई के नौसेना डॉकयार्ड से हैं। pic.twitter.com/lRZUy5VKZ0
— ANI_HindiNews (@AHindinews) March 23, 2024
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !