
ಮನೋರೋಗಗಳಿಗೆ ಸ್ವೇಚ್ಛೆಯೇ ಮೂಲ ಕಾರಣ !
‘ತನ್ನ ಇಚ್ಛೆಯಂತೆ ಆಗದಿದ್ದರೆ, ಮಾನಸಿಕ ಒತ್ತಡ ಹೆಚ್ಚಾಗಿ ಮುಂದೆ ಅನೇಕ ವಿಧದ ಮನೋರೋಗಗಳು ಬರುತ್ತವೆ. ಹಾಗಾಗಿ ಈಗಿನ ಮಾನಸೋಪಚಾರತಜ್ಞರು ಅವುಗಳಿಗೆ ವಿವಿಧ ಪರಿಹಾರಗಳನ್ನು ಹೇಳುತ್ತಾರೆ; ಆದರೆ ಸ್ವೇಚ್ಛೆಯನ್ನೇ ಇಟ್ಟುಕೊಳ್ಳಬಾರದು ಎಂದು ಯಾರೂ ಕಲಿಸುವುದಿಲ್ಲ. ಇದರಿಂದ ಇಡೀ ಜಗತ್ತಿನಲ್ಲಿ ಇಂತಹ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ವಸ್ವದ ತ್ಯಾಗ ವನ್ನು ಮಾಡಿದಂತಹ ಋಷಿ-ಮುನಿಗಳು ಮತ್ತು ಸಂತರಿಗೆ ಎಂದಿಗೂ ಮನೋರೋಗಗಳು ಆಗಲಿಲ್ಲ. ತದ್ವಿರುದ್ಧ ಅವರು ಸದಾಕಾಲ ಸಚ್ಚಿದಾನಂದ ಅವಸ್ಥೆಯಲ್ಲಿ ಇರುತ್ತಿದ್ದರು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !