
ಮಂಗಳೂರು – ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಜಾತ್ರಾ ವರ್ತಕರ ಸಂಘದ ಜೈ ಶೆಟ್ಟಿಗಾರ್ ಅವರು ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ. ದೇವಸ್ಥಾನದ 150 ಮೀಟರ್ ಪ್ರದೇಶದಲ್ಲಿ ಇತರ ಧರ್ಮದ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಮತ್ತು ದೇವಸ್ಥಾನದ ಆವರಣದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಕಳೆದ ವರ್ಷ ಜಾತ್ರೆಯ ವೇಳೆ ಹಿಂದೂ ವ್ಯಾಪಾರಿಗಳು ಇದೇ ಬೇಡಿಕೆಯನ್ನು ಇಟ್ಟಿದ್ದರು; ಆದರೆ ಆ ಆಗ ಅದನ್ನು ಈಡೇರಿಸಲಾಗಿಲ್ಲ. ಈಗಂತೂ ಈ ಬೇಡಿಕೆಗೆ ಮನ್ನಣೆ ಸಿಗುವ ಸಾಧ್ಯತೆಯೇ ಕಾಣಿಸುತ್ತಿಲ್ಲ. (ಅನ್ಯ ಧರ್ಮದ ವ್ಯಾಪಾರಿಗಳು ಹೂವು, ಪ್ರಸಾದ ಮಾರುತ್ತಿದ್ದರೆ ಅದರ ಪಾವಿತ್ರ್ಯವನ್ನು ಎಷ್ಟರಮಟ್ಟಿಗೆ ಕಾಯ್ದುಕೊಂಡಿದ್ದಾರೆ?, ಇದನ್ನೂ ಸಹ ಪರಿಗಣಿಸಬೇಕಾಗಿದೆ ! – ಸಂಪಾದಕರು)
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಸ್ಥಳಗಳಲ್ಲಿ ವ್ಯಾಪಾರ ಮಾಡಲು ಬೇರೆ ಧರ್ಮದವರು ಏಕೆ ಬರುತ್ತಾರೆ ? ಮುಸ್ಲಿಮರ ಮಸೀದಿಗಳು ಮತ್ತು ದರ್ಗಾಗಳ ಮಾರ್ಗದಲ್ಲಿ ಹಿಂದೂ ಧಾರ್ಮಿಕ ಮೆರವಣಿಗೆಗಳು ಹೋದಾಗ ಅವುಗಳ ಮೇಲೆ ಯಾವಾಗಲೂ ದಾಳಿ ನಡೆಯುತ್ತಿರುತ್ತವೆ. ಇದನ್ನು ಗಮನಿಸಿದರೆ, ಹಿಂದೂಗಳ ಧಾರ್ಮಿಕ ಸ್ಥಳಗಳಲ್ಲಿ ಕೇವಲ ಹಿಂದೂ ವ್ಯಾಪಾರಿಗಳು ಮಾತ್ರ ಇರಬೇಕು ! |
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ದಿಟ್ಟ ಉತ್ತರ ನೀಡಿ ರಾಹುಲ್ ಗಾಂಧಿ ಅವರ ವಕೀಲರ ದುರುದ್ದೇಶಗಳನ್ನು ಹುಸಿಗೊಳಿಸಿದ ಸಾವರ್ಕರ್ ಅವರ ಮೊಮ್ಮಗ !