|

ಬೆಂಗಳೂರು – ಪ್ರಧಾನಿ ಮೋದಿಯವರು 2 ಕೋಟಿ ಉದ್ಯೋಗಗಳ ಭರವಸೆ ನೀಡಿದ್ದರು; ಆದರೆ ಅದನ್ನು ಪೂರ್ಣ ಮಾಡಿಲ್ಲ. ‘ಮೋದಿ-ಮೋದಿ’ ಎಂದು ಕೂಗುತ್ತಿರುವ ಯುವ ಬೆಂಬಲಿಗರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಬಾರಿಸಬೇಕು ಎಂದು ಮಾ.25ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಸರಕಾರದ ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಹಾಗೂ ಕರ್ನಾಟಕದ ಬಿಜೆಪಿ ನಾಯಕ ಅರ್. ಅಶೋಕ್ ಅವರು ಮಂತ್ರಿ ಶಿವರಾಜ್ ಅವರ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ನೀಡಿದ್ದಾರೆ.
Slap the students who chant Modi slogans. – Shivraj Tangadagi, Karnataka Congress leader and State’s Culture Minister
Complaint by BJP to #ElectionCommission
Note the violent attitude of the Non-violent – Gandhian #Congress#LokSabhaElections2024 pic.twitter.com/XUmb4zod5S
— Sanatan Prabhat (@SanatanPrabhat) March 26, 2024
ಶಿವರಾಜ್ ತಂಗಡಗಿ ಮುಂದೆ ಮಾತನಾಡಿ, ಬಿಜೆಪಿ ಚುನಾವಣೆಗಾಗಿ ಸದ್ಯ ಪ್ರಚಾರ ನಡೆಸುತ್ತಿದೆ. ಈಗ ಅವರು ಯಾವ ಬಾಯಿಯಿಂದ ಮತ ಕೇಳುತ್ತಿದ್ದಾರೆ? ವಿದ್ಯಾರ್ಥಿಗಳು ಉದ್ಯೋಗ ಕೇಳಿದರೆ ತರಕಾರಿ ಮಾರಲು ಹೇಳುತ್ತಾರೆ. ಬಿಜೆಪಿಗೆ ನಾಚಿಕೆಯಾಗಬೇಕು ಎಂದು ಖಾರವಾಗಿ ನುಡಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”