ಹಿಂದುತ್ವನಿಷ್ಠ ಸಂಘಟನೆಗಳಿಂದ ತನಿಖೆಗೆ ಆಗ್ರಹ
(ಉರುಸ್ ಎಂದರೆ ಮುಸ್ಲಿಂ ಧರ್ಮಗುರುಗಳ ಪುಣ್ಯತಿಥಿಯಂದು ಆಚರಿಸಲಾಗುವ ಉತ್ಸವ)

ಚಿಕ್ಕಮಗಳೂರು – ಇಲ್ಲಿನ ಬಾಬಾ ಬುಡನ್ ಸ್ವಾಮಿ ದರ್ಗಾದ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಉರುಸ್ ಸಂದರ್ಭದಲ್ಲಿ ಮುಸ್ಲಿಮರು ಟೆಂಟ್ ಹಾಕಿ ಅಡುಗೆ ಮಾಡುತ್ತಿದ್ದಾಗ ಈ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಈ ಘಟನೆಯಲ್ಲಿ 2 ಟೆಂಟ್ಗಳು ಸುಟ್ಟು ಕರಕಲಾಗಿವೆ. ಕಾಡಿನ ಮೀಸಲು ಪ್ರದೇಶದಲ್ಲಿ ಅಡುಗೆ ಮಾಡಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಅದನ್ನು ನಿರ್ಲಕ್ಷಿಸಿ ಅಡುಗೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಿಂದುತ್ವನಿಷ್ಠ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಬಾಬಾ ಬುಡನ್ ಸ್ವಾಮಿ ದರ್ಗಾವು ಶ್ರೀದತ್ತನ ಕ್ಷೇತ್ರವಾಗಿದೆ. ಈ ಪ್ರದೇಶವನ್ನು ಮುಸ್ಲಿಮರು ಅತಿಕ್ರಮಣ ಮಾಡಿದ್ದು ದಶಕಗಳಿಂದ ಈ ಪ್ರದೇಶದ ವಿವಾದ ನಡೆಯುತ್ತಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!