
ದುಮಕಾ (ಝಾರ್ಖಂಡ್) – ೨೦೨೨ ರ ಆಗಸ್ಟ್ ೨೩ ರಂದು ೧೮ ವರ್ಷದ ಅಂಕಿತಾ ಎಂಬ ಹಿಂದೂ ಯುವತಿಯ ಮೇಲೆ ಪೆಟ್ರೋಲ್ ಸುರಿದು ಜಿವಂತ ಸುಟ್ಟ ಶಾಹರೂಖ್ ಮತ್ತು ನಯೀಮ್ ಇವರಿಬ್ಬರಿಗೆ ಅಲ್ಲಿನ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ೨೫ ಸಾವಿರ ರೂಪಾಯಿ ದಂಡ ವಿಧಿಸಿದೆ. ಪಕ್ಕದ ಮನೆಯಲ್ಲಿರುವ ಶಾಹರೂಖ್ ಪ್ರತಿದಿನ ಸ್ನೇಹಕ್ಕಾಗಿ ಅಂಕಿತಾಳನ್ನು ಪೀಡಿಸುತ್ತಿದ್ದ; ಆದರೆ ಅಂಕಿತಾ ಅವನನ್ನು ನಿರಾಕರಿಸಿದ್ದಳು.
झारखंड के दुमका में अगस्त 2022 में यौन शोषण से इंकार कर देने पर खिड़की से पेट्रोल डालकर घर में सो रही बच्ची को ज़िंदा जलाकर मार देने वाले शाहरुख़ व नईम को न्यायालय ने आजीवन कारवास की सज़ा दी है।
इन अपराधियों के समर्थन में बांग्लादेश के कट्टर इस्लामिक संगठनों ने सोशल मीडिया कैंपेन…— प्रियंक कानूनगो Priyank Kanoongo (मोदी का परिवार) (@KanoongoPriyank) March 29, 2024
ಈ ಪ್ರಕರಣದ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕಾನೂನಗೊ ಮಾತನಾಡಿ, ಬಾಂಗ್ಲಾದೇಶದ ತೀವ್ರಗಾಮಿ ಇಸ್ಲಾಮಿಕ್ ಸಂಘಟನೆಗಳು ಈ ಅಪರಾಧಿಗಳನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ನಡೆಸುತ್ತಿದ್ದವು.
ಈ ಪ್ರಕರಣದ ಬಗ್ಗೆ ನಾವು ನಡೆಸಿದ ತನಿಖಾ ವರದಿಯಲ್ಲಿ ಈ ಅಪರಾಧಿಗಳು ಬಾಂಗ್ಲಾದೇಶಿ ನುಸುಳುಕೋರರು ಎಂದು ಶಂಕಿಸಿದ್ದೇವೆ. ದುರದೃಷ್ಟವೆಂದರೆ ರಾಜ್ಯಸರಕಾರವು ಈ ಪ್ರಕರಣದ ಸರಿಯಾಗಿ ತನಿಖೆ ಮಾಡಲಿಲ್ಲ ಹಾಗೂ ನ್ಯಾಯಾಲಯಕ್ಕೆ ಇದರ ಮಾಹಿತಿ ಕೂಡ ನೀಡಲಿಲ್ಲ. ಸರಕಾರವು ರಾಜಧರ್ಮದ ಪಾಲನೆ ಮಾಡುತ್ತ ಈ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಬೇಕಾಗಿತ್ತು ಎಂದವರು ಹೇಳಿದರು.
ಸಂಪಾದಕೀಯ ನಿಲುವುಇಂತಹವರಿಗೆ ಗಲ್ಲು ಶಿಕ್ಷೆ ವಿಧಿಸುವುದೇ ಯೋಗ್ಯವೆಂದು ಜನರಿಗೆ ಅನಿಸುತ್ತದೆ ! |
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ