
ಕೇಜ್ರಿವಾಲರ ಬಂಧನ ಪ್ರಕರಣದಲ್ಲಿ ಈಗ ವಿಶ್ವಸಂಸ್ಥೆಯಿಂದಲೂ ಹೇಳಿಕೆ !
ನ್ಯೂಯಾರ್ಕ್ (ಅಮೇರಿಕಾ) – ಭಾರತ ಸೇರಿದಂತೆ ಯಾವುದೇ ದೇಶದಲ್ಲಿ ನಡೆಯುವ ಚುನಾವಣೆಯ ಸಮಯದಲ್ಲಿ ಅಲ್ಲಿಯ ಜನರ ರಾಜಕೀಯ ಮತ್ತು ನಾಗರಿಕ ಹಕ್ಕುಗಳು ಸುರಕ್ಷಿತವಾಗಿರುತ್ತದೆಯೆಂದು ನಾವು ನಿರೀಕ್ಷಿಸುತ್ತೇವೆ. ಹಾಗೆಯೇ ಪ್ರತಿಯೊಬ್ಬರೂ ನಿಷ್ಪಕ್ಷ ಮತ್ತು ಮುಕ್ತ ವಾತಾವರಣದಲ್ಲಿ ಮತ ಚಲಾಯಿಸುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದು ವಿಶ್ವಸಂಸ್ಥೆಯು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರ ಬಂಧನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದೆ. ಈ ಹಿಂದೆಯೂ ಅಮೇರಿಕ ಮತ್ತು ಜರ್ಮನಿ ದೇಶಗಳು ಕಳವಳ ವ್ಯಕ್ತಪಡಿಸಿದ್ದವು. ಈ ಎರಡೂ ದೇಶಗಳಿಗೆ ಭಾರತವು ತಕ್ಕ ಭಾಷೆಯಲ್ಲಿ ತಿಳುವಳಿಕೆ ನೀಡಿದೆ.
#WATCH via ANI Multimedia | ‘Hope everyone’s rights protected…’ UN reacts to Kejriwal’s arrest, Congress’ bank account freeze#arvindkejriwal #unitednations #loksabhaelection2024https://t.co/sRYthuhgJt
— ANI (@ANI) March 29, 2024
ಸಂಪಾದಕೀಯ ನಿಲುವು`ವಿಶ್ವಸಂಸ್ಥೆಯು ಭಾರತದ ಜನರ ಸುರಕ್ಷತೆಯ ಬಗ್ಗೆ ಚಿಂತಿಸುವ ಬದಲು, ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಹಿಂದೂಗಳ ನರಮೇಧದ ಬಗ್ಗೆ ಬಾಯಿ ತೆರೆಯಬೇಕು’, ಎಂದು ಭಾರತವು ಕೇಳಬೇಕು ! |
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ