
ಜೆರುಸಲೇಮ – ಕಳೆದ ವರ್ಷ ಅಕ್ಟೋಬರ್ ೭ ರಂದು ಹಮಾಸದಿಂದ ನಡೆದಿರುವ ಭಯೋತ್ಪಾದಕ ದಾಳಿಯ ನಂತರ ಇಸ್ರೇಲ್ ಗಾಜಾದಲ್ಲಿ ಸೈನಿಕ ಕಾರ್ಯಾಚರಣೆ ಆರಂಭಿಸಿತು. ಇಸ್ರಯಿಲ್ ಹಮಾಸ್ ಯುದ್ಧದಿಂದ ಇಸ್ರೇಲ್ ನಲ್ಲಿನ ಪ್ಯಾಲೆಸ್ಟೈನ್ ಕಾರ್ಮಿಕರಿಗೆ ಅವರ ದೇಶಕ್ಕೆ ವಾಪಸ ಕಳುಹಿಸಿರುವ ಇಸ್ರೇಲ್ ಗೆ ಕೃಷಿ, ಕಟ್ಟಡ ಕಾಮಗಾರಿ, ಸ್ವಚ್ಛತೆ, ವೃದ್ಧರ ಸೇವೆ, ಮುಂತಾದ ಕೆಲಸಕ್ಕಾಗಿ ವಿದೇಶದಲ್ಲಿನ ಕಾರ್ಮಿಕರ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಭಾರತದ ಜೊತೆಗೆ ನಡೆದಿರುವ ಒಪ್ಪಂದದ ಪ್ರಕಾರ ಇಸ್ರೇಲ್ ನಲ್ಲಿ ೪೨ ಸಾವಿರ ಕಾರ್ಮಿಕರನ್ನು ಕರೆದುಕೊಂಡು ಹೋಗುವ ಪ್ರಸ್ತಾವ ಇತ್ತು. ಇಲ್ಲಿಯವರೆಗೆ ಕೇವಲ ೧ ಸಾವಿರ ಭಾರತೀಯ ಕಾರ್ಮಿಕರು ಇಸ್ರೇಲ್ ಗೆ ತಲುಪಿದ್ದಾರೆ, ಎಂದು ಇಸ್ರಾಯಿಲಿನ ನಿರಾಶ್ರಿತ ಇಲಾಖೆ ಹೇಳಿದೆ .
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
‘ಪೇಟ್ರಿಯಾಟ್ ಇಂಟರ್ಸೆಪ್ಟರ್’ ಕ್ಷಿಪಣಿಗಳ ಕೊರತೆ; ಇರಾನ್ ಮೇಲಿನ ಬೃಹತ್ ದಾಳಿಯನ್ನು ತಡೆದ ಟ್ರಂಪ್
ಪಾಕಿಸ್ತಾನ: ಹಸಿವಿನ ದರದಲ್ಲಿ ಶೇಕಡಾ ೩೭% ರಷ್ಟು ಏರಿಕೆ ! – ವಿಶ್ವಸಂಸ್ಥೆ
ನೇಪಾಳದಿಂದ ಭಾರತೀಯ ಕರೆನ್ಸಿ ಮೇಲಿನ ನಿಷೇಧ ಹಿಂಪಡೆ
ಅಮೆರಿಕದ ಬೇಹುಗಾರಿಕೆ ಸಂಸ್ಥೆಯ ಮಾಜಿ ಅಧಿಕಾರಿಯ ಬಾಂಗ್ಲಾದೇಶದ ರಹಸ್ಯ ಭೇಟಿಯಿಂದ ಚರ್ಚೆಗೆ ವೇಗ
ಭಾರತ ಸೆಮಿಕಂಡಕ್ಟರ್ ತಯಾರಿಸುತ್ತಿದೆ; ಪಾಕ್ ಭಯೋತ್ಪಾದಕರನ್ನು…! – ರಕ್ಷಣಾಸಚಿವ ರಾಜನಾಥ ಸಿಂಗ