
ಜೆರುಸಲೇಮ – ಕಳೆದ ವರ್ಷ ಅಕ್ಟೋಬರ್ ೭ ರಂದು ಹಮಾಸದಿಂದ ನಡೆದಿರುವ ಭಯೋತ್ಪಾದಕ ದಾಳಿಯ ನಂತರ ಇಸ್ರೇಲ್ ಗಾಜಾದಲ್ಲಿ ಸೈನಿಕ ಕಾರ್ಯಾಚರಣೆ ಆರಂಭಿಸಿತು. ಇಸ್ರಯಿಲ್ ಹಮಾಸ್ ಯುದ್ಧದಿಂದ ಇಸ್ರೇಲ್ ನಲ್ಲಿನ ಪ್ಯಾಲೆಸ್ಟೈನ್ ಕಾರ್ಮಿಕರಿಗೆ ಅವರ ದೇಶಕ್ಕೆ ವಾಪಸ ಕಳುಹಿಸಿರುವ ಇಸ್ರೇಲ್ ಗೆ ಕೃಷಿ, ಕಟ್ಟಡ ಕಾಮಗಾರಿ, ಸ್ವಚ್ಛತೆ, ವೃದ್ಧರ ಸೇವೆ, ಮುಂತಾದ ಕೆಲಸಕ್ಕಾಗಿ ವಿದೇಶದಲ್ಲಿನ ಕಾರ್ಮಿಕರ ಮೇಲೆ ಅವಲಂಬಿತವಾಗಬೇಕಾಗುತ್ತದೆ. ಭಾರತದ ಜೊತೆಗೆ ನಡೆದಿರುವ ಒಪ್ಪಂದದ ಪ್ರಕಾರ ಇಸ್ರೇಲ್ ನಲ್ಲಿ ೪೨ ಸಾವಿರ ಕಾರ್ಮಿಕರನ್ನು ಕರೆದುಕೊಂಡು ಹೋಗುವ ಪ್ರಸ್ತಾವ ಇತ್ತು. ಇಲ್ಲಿಯವರೆಗೆ ಕೇವಲ ೧ ಸಾವಿರ ಭಾರತೀಯ ಕಾರ್ಮಿಕರು ಇಸ್ರೇಲ್ ಗೆ ತಲುಪಿದ್ದಾರೆ, ಎಂದು ಇಸ್ರಾಯಿಲಿನ ನಿರಾಶ್ರಿತ ಇಲಾಖೆ ಹೇಳಿದೆ .
ಇರಾನ್ ಗೆ 28 ಲಕ್ಷ ಕೋಟಿ ರೂಪಾಯಿ ನೀಡುವ ಸುದ್ದಿ ಸುಳ್ಳು! – Trump On Iran
ಇರಾನ್ಗೆ ಈಗ ಅಣುಬಾಂಬ್ಗಿಂತಲೂ ಹೆಚ್ಚು ಪರಿಣಾಮಕಾರಿಯಾದ ಅಸ್ತ್ರ ಸಿಕ್ಕಿದೆ!
ಅತ್ಯಾಚಾರ ಪ್ರಕರಣದಲ್ಲಿ ನಾರ್ವೆಯ ‘ ಕ್ರೌನ್ ಪ್ರಿನ್ಸೆಸ್’ ನ ಮಗನಿಗೆ ೪ ವರ್ಷಗಳ ಜೈಲು ಶಿಕ್ಷೆ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
ಅಮೆರಿಕದಲ್ಲಿ ಬಾಂಬರ್ ವಿಮಾನ ಪತನ: ೮ ಜನರ ಸಾವು
ಪಂದ್ಯ ಮುಗಿದ ನಂತರ ಜಪಾನಿನ ವೀಕ್ಷಕರು ಕ್ರೀಡಾಂಗಣದಲ್ಲಿ ಬಿದ್ದಿದ್ದ ಕಸವನ್ನು ಸ್ವತಃ ಎತ್ತಿ ಪರಿಸರವನ್ನು ಸ್ವಚ್ಛಗೊಳಿಸಿದರು!