
ಇದು ಭಗವಂತನ ಕುರಿತಾದ ಶರಣಾಗತ ಭಾವದಿಂದ ಕಾರ್ಯನಿರತವಾಗಿರುವ ಜೀವದ ಸುಷುಮ್ನಾ ನಾಡಿಯ ಪ್ರತೀಕವಾಗಿದೆ. ಶರಣಾಗತ ಸ್ಥಿತಿಯಲ್ಲಿ ಕಾರ್ಯನಿರತವಾಗಿರುವ ಸುಷುಮ್ನಾನಾಡಿಯು ಜೀವದ ಜೀವಾತ್ಮ ಶಿವದಶೆಯ ಪ್ರತಿಕವಾಗಿದೆ. ಬ್ರಹ್ಮಧ್ವಜವನ್ನು ಸ್ವಲ್ಪ ಬಾಗಿರುವ ಸ್ಥಿತಿಯಲ್ಲಿ ಇಟ್ಟರೆ ಅದರ ರಜೋಗುಣೀ ಈಶ್ವರಿ ಚೈತನ್ಯದ ಲಹರಿಗಳನ್ನು ಪ್ರಕ್ಷೇಪಿಸುವ ಕ್ಷಮತೆ ಹೆಚ್ಚಾಗುವುದರಿಂದ ಜೀವಗಳಿಗೆ ವಾತಾವರಣದಲ್ಲಿರುವ ಚೈತನ್ಯದಿಂದ ದೀರ್ಘಕಾಲ ಲಾಭ ದೊರೆಯಲು ಸಹಾಯವಾಗುತ್ತದೆ.
– ಓರ್ವ ವಿದ್ವಾಂಸರು (ಸೌ ಅಂಜಲಿ ಗಾಡಗೀಳ ಇವರ ಮಾಧ್ಯಮದಿಂದ ೧೬.೩.೨೦೦೫)
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?
ಅಕ್ಷಯ ತದಿಗೆಯ ಶುಭ ಮುಹೂರ್ತದ ಮಹತ್ವ !
ಅಕ್ಷಯ ತದಿಗೆಯಂದು ಬಿಡಿಸುವ ರಂಗೋಲಿಗಳು
ಯುಗಾದಿ ನಿಮಿತ್ತ ಬ್ರಹ್ಮಧ್ವಜಾರೋಹಣದೊಂದಿಗೆ ರಾಮರಾಜ್ಯದ ಸ್ಥಾಪನೆಗೆ ಸಂಕಲ್ಪ !
ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ