
ಇತರ ಎಲೆಗಳಗಿಂತಲೂ ಮಾವಿನ ಎಲೆಯಲ್ಲಿ ಹೆಚ್ಚು ಸಾತ್ತ್ವಿಕತೆ ಇರುವುದ ರಿಂದ ಅವುಗಳಲ್ಲಿ ಈಶ್ವರಿತತ್ವ ಸೆಳೆಯುವ ಕ್ಷಮತೆ ಹೆಚ್ಚಾಗಿ ಇರುತ್ತದೆ. ಬ್ರಹ್ಮಧ್ವಜದ ತುದಿಗೆ ಮಾವಿನ ಎಲೆಗಳನ್ನು ಕಟ್ಟುತ್ತಾರೆ. ಈಶ್ವರನಿಂದ ಪ್ರಕ್ಷೇಪಿತವಾಗುವ ಲಹರಿ ಗಳನ್ನು ಸೆಳೆದು ಕೊಳ್ಳುವ ಕ್ಷಮತೆ ಮಾವಿನ ಚಿಗುರು ಎಲೆಯಲ್ಲಿ ಶೇಕಡ ೩೦ ಹಾಗೂ ಮಾವಿನ ಬಲತಿರುವ ಎಲೆಯಲ್ಲಿ ಶೇಕಡಾ ೧೦ ರಷ್ಟು ಇರುತ್ತದೆ. ಚಿಗುರು ಎಲೆಯಲ್ಲಿ ತೇಜತತ್ವ ಹೆಚ್ಚು ಇರುತ್ತದೆ, ಆದ್ದರಿಂದ ಪೂಜೆಯಲ್ಲಿ ಮಾವಿನ ಚಿಗುರು ಎಲೆಗಳನ್ನು ಬಳಸುತ್ತಾರೆ.
ಯುಗಾದಿ ನಿಮಿತ್ತ ಬ್ರಹ್ಮಧ್ವಜಾರೋಹಣದೊಂದಿಗೆ ರಾಮರಾಜ್ಯದ ಸ್ಥಾಪನೆಗೆ ಸಂಕಲ್ಪ !
ಹಬ್ಬಗಳನ್ನು ಆಚರಿಸುವ ಯೋಗ್ಯ ಪದ್ಧತಿ ಮತ್ತು ಶಾಸ್ತ್ರ
ಯುಗಾದಿಯ ನಿಮಿತ್ತ ಭಾರತೀಯರು ‘ವಸುಧೈವ ಕುಟುಂಬಕಮ್’ (ಸಂಪೂರ್ಣ ಪೃಥ್ವಿ ಒಂದು ಕುಟುಂಬ) ಎಂಬ ಸಂಕಲ್ಪವನ್ನು ಮಾಡಬೇಕು !
ಯುಗಾದಿ ಹಬ್ಬದಂದು ವರ್ಷಫಲ ಶ್ರವಣ ಮಾಡುವುದರ ಲಾಭ !
ಯುಗಾದಿ ಆಚರಣೆಯ ಬಗ್ಗೆ ನಿಮಗಿದು ತಿಳಿದಿದೆಯೇ ?
ಯುಗಾದಿಯ ಮಹತ್ವ ಮತ್ತು ಅದಕ್ಕೆ ಸಂಬಂಧಿಸಿದ ವಿವಿಧ ನಂಬಿಕೆಗಳು