ಮುಸ್ಲಿಮರು ಎರಡನೇ ಮದುವೆಯಾದರೆ ಜೈಲಿಗೆ ತಳ್ಳುವೆವು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿಕೆ!

ಗೌಹಾಟಿ (ಅಸ್ಸಾಂ) – ಲೋಕಸಭೆ ಚುನಾವಣೆ ಬಳಿಕ ಅಸ್ಸಾಂನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದ್ದು, ಮುಸ್ಲಿಮರು ಮರುಮದುವೆ ಮಾಡಿಕೊಳ್ಳುವಂತಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಪಕ್ಷದ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರನ್ನು ಉದ್ದೇಶಿಸಿ ಮಾತನಾಡುವಾಗ ಮುಖ್ಯಮಂತ್ರಿ ಶರ್ಮಾ ಈ ಮಾಹಿತಿ ನೀಡಿದರು.
(ಸೌಜನ್ಯ – Oneindia Hindi)
1. ಬಿಜೆಪಿ ಮುಸ್ಲಿಮರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದೆ ಎಂದು ಬದ್ರುದ್ದೀನ್ ಅಜ್ಮಲ್ ಈ ಹಿಂದೆ ಹೇಳಿದ್ದರು. ಮುಸ್ಲಿಮರು ಮರುಮದುವೆಯಾಗಲು ಬಯಸಿದರೆ, ಯಾರೂ ಅವರನ್ನು ತಡೆಯಲು ಸಾಧ್ಯವಿಲ್ಲ; ಏಕೆಂದರೆ ಅವರ ಧರ್ಮವು ಹಾಗೆ ಮಾಡಲು ಅವಕಾಶ ನೀಡುತ್ತದೆ ಎಂದಿದ್ದರು.
2. ಅಸ್ಸಾಂನ ಉದಲಗಿರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಶರ್ಮಾ, ಅಜ್ಮಲ್ ಮರುಮದುವೆಯಾಗಲು ಬಯಸಿದರೆ, ಈಗಲೇ ಅವಕಾಶವಿದೆ; ಏಕೆಂದರೆ ಚುನಾವಣೆಯ ನಂತರ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಲಿದೆ. ಆಗ ನೀವು ಎರಡನೇ ಅಥವಾ ಮೂರನೇ ಮದುವೆಯಾದರೆ, ನೀವು ಜೈಲಿಗೆ ಹೋಗುತ್ತೀರಿ ಎಂದು ಎಚ್ಚರಿಸಿದರು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ