|

ಕಾಸರಗೋಡು (ಕೇರಳ) – ಇಲ್ಲಿ ೨೦೧೭ ರಲ್ಲಿ ರಿಯಾಜ್ ಮೌಲ್ವಿ (ವಯಸ್ಸು ೨೭ ವರ್ಷ) ಇವನ ಕೊಲೆ ಪ್ರಕರಣದ ಆರೋಪಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ೩ ಕಾರ್ಯಕರ್ತರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಖಿಲೇಶ (ವಯಸ್ಸು ೩೪ ವರ್ಷ), ಜಿತಿನ್ (ವಯಸ್ಸು ೨೮ ವರ್ಷ) ಮತ್ತು ಅಜೇಶ್ (ವಯಸ್ಸು ೨೯ ವರ್ಷ) ಎಂದು ಅವರ ಹೆಸರುಗಳಾಗಿವೆ. ಅವರು ೭ ವರ್ಷ ಜೈಲಿನಲ್ಲಿ ಕಳೆದಿದ್ದಾರೆ.
೧. ಕಾಸರಗೋಡಿನ ಹಳೆಸುರ್ಲುದ ಮದರಸಾದಲ್ಲಿ ಶಿಕ್ಷಕನೆಂದು ಕೆಲಸ ಮಾಡುವ ಮಹಮ್ಮದ್ ರಿಯಾಜ್ ಮೌಲ್ವಿಯನ್ನು ಮಾರ್ಚ್ ೨೦, ೨೦೧೭ ರಂದು ಬೆಳಿಗ್ಗೆ ಮಸೀದಿಗೆ ನುಗ್ಗಿ ಮಾರಕಾಸ್ತ್ರದಿಂದ ಹತ್ಯೆ ಮಾಡಲಾಗಿತ್ತು. ಘಟನೆಯ ಮೂರು ದಿನಗಳ ನಂತರ ಮೇಲಿನ ಆರೋಪಿಗಳನ್ನು ಬಂಧಿಸಲಾಗಿತ್ತು.
೨. ನ್ಯಾಯಾಲಯದ ತೀರ್ಪಿನ ಬಗ್ಗೆ ರಿಯಾಜ್ ಮೌಲ್ವಿ ಇವನ ಪತ್ನಿ ಸಯಿದಾಳು, ನ್ಯಾಯಾಲಯದ ಮೇಲೆ ನಮಗೆ ನಂಬಿಕೆ ಇತ್ತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವುದು ಎಂದು ಅನಿಸಿತ್ತು; ಆದರೆ ನಮಗೆ ನ್ಯಾಯ ಸಿಗಲಿಲ್ಲ ಎಂದು ಹೇಳಿದಳು.
ಸಂಪಾದಕೀಯ ನಿಲುವುನಿರಪರಾಧಿ ಇರುವಾಗಲೂ ೭ ವರ್ಷ ಜೈಲಿನಲ್ಲಿ ಕಳೆಯಬೇಕಾಯಿತು ಇದಕ್ಕೆ ಯಾರು ಹೊಣೆ, ಅವರಿಗೆ ಶಿಕ್ಷೆ ಏಕೆ ಆಗುತ್ತಿಲ್ಲ ? ಈ ನಿರಪರಾಧಿಗಳಿಗೆ ನಷ್ಟ ಪರಿಹಾರ ಏಕೆ ನೀಡುತ್ತಿಲ್ಲ ? |
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !