
ಧಾರ (ಮಧ್ಯಪ್ರದೇಶ) – ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ನಡೆಸಲಾಗುತ್ತಿದ್ದ ಭೋಜಶಾಲೆಯ ಸಮೀಕ್ಷೆಯನ್ನು ಸ್ಥಗಿತಗೊಳಿಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಮಧ್ಯಪ್ರದೇಶ ಉಚ್ಚನ್ಯಾಯಾಲಯದ ಸಮೀಕ್ಷೆಯ ಆದೇಶದ ವಿರುದ್ಧ ಮುಸಲ್ಮಾನ ಪಕ್ಷದವರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಇದಕ್ಕೆ ನ್ಯಾಯಾಲಯವು `ಈ ಸ್ಥಳದಲ್ಲಿ ಮೂಲಸ್ವರೂಪಕ್ಕೆ ಧಕ್ಕೆಯಾಗುವಂತೆ, ಯಾವುದೇ ರೀತಿಯ ಉತ್ಖನನ ನಡೆಸಬಾರದು’ ಎಂದು ಸ್ಪಷ್ಟಪಡಿಸಿದೆ. ಉಚ್ಚ ನ್ಯಾಯಾಲಯದ ಅದೇಶದ ಮೇರೆಗೆ ಮಾರ್ಚ 22 ರಿಂದ ಇಲ್ಲಿ ಸಮೀಕ್ಷೆ ಆರಂಭಿಸಲಾಗಿದೆ.
ಸೌಜನ್ಯ : IBC24
ಸರ್ವೋಚ್ಚ ನ್ಯಾಯಾಲಯವು, ಪೂಜೆ ಮಾಡುವ ಸ್ಥಳ ಮತ್ತು ಮುಸಲ್ಮಾನರಿಂದ ನಮಾಜಪಠಣ ಮಾಡುವ ಸ್ಥಳಕ್ಕೆ ಹೋಗುವ ಪ್ರವೇಶದ್ವಾರ ಪ್ರತ್ಯೇಕವಾಗಿದೆ. ಇಲ್ಲಿ ಮುಸಲ್ಮಾನರು ಯಾವುದೇ ಅಡೆತಡೆಯಿಲ್ಲದೇ ನಮಾಜಪಠಣವನ್ನು ಮಾಡುತ್ತಿದ್ದಾರೆ ಎಂದು ಹೇಳಿದೆ.
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!