
ಧಾರ (ಮಧ್ಯಪ್ರದೇಶ) – ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ನಡೆಸಲಾಗುತ್ತಿದ್ದ ಭೋಜಶಾಲೆಯ ಸಮೀಕ್ಷೆಯನ್ನು ಸ್ಥಗಿತಗೊಳಿಸಲು ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ. ಮಧ್ಯಪ್ರದೇಶ ಉಚ್ಚನ್ಯಾಯಾಲಯದ ಸಮೀಕ್ಷೆಯ ಆದೇಶದ ವಿರುದ್ಧ ಮುಸಲ್ಮಾನ ಪಕ್ಷದವರು ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಇದಕ್ಕೆ ನ್ಯಾಯಾಲಯವು `ಈ ಸ್ಥಳದಲ್ಲಿ ಮೂಲಸ್ವರೂಪಕ್ಕೆ ಧಕ್ಕೆಯಾಗುವಂತೆ, ಯಾವುದೇ ರೀತಿಯ ಉತ್ಖನನ ನಡೆಸಬಾರದು’ ಎಂದು ಸ್ಪಷ್ಟಪಡಿಸಿದೆ. ಉಚ್ಚ ನ್ಯಾಯಾಲಯದ ಅದೇಶದ ಮೇರೆಗೆ ಮಾರ್ಚ 22 ರಿಂದ ಇಲ್ಲಿ ಸಮೀಕ್ಷೆ ಆರಂಭಿಸಲಾಗಿದೆ.
ಸೌಜನ್ಯ : IBC24
ಸರ್ವೋಚ್ಚ ನ್ಯಾಯಾಲಯವು, ಪೂಜೆ ಮಾಡುವ ಸ್ಥಳ ಮತ್ತು ಮುಸಲ್ಮಾನರಿಂದ ನಮಾಜಪಠಣ ಮಾಡುವ ಸ್ಥಳಕ್ಕೆ ಹೋಗುವ ಪ್ರವೇಶದ್ವಾರ ಪ್ರತ್ಯೇಕವಾಗಿದೆ. ಇಲ್ಲಿ ಮುಸಲ್ಮಾನರು ಯಾವುದೇ ಅಡೆತಡೆಯಿಲ್ಲದೇ ನಮಾಜಪಠಣವನ್ನು ಮಾಡುತ್ತಿದ್ದಾರೆ ಎಂದು ಹೇಳಿದೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ