(ಸ್ಟೇಟಸ್ ಎಂದರೆ ಇತರರು ನೋಡಲು ಸಾಮಾಜಿಕ ಮಾಧ್ಯಮದ ಸ್ವಂತ ಖಾತೆಯಲ್ಲಿ ಪ್ರಸಾರ ಮಾಡಿರುವ ಚಿತ್ರ ಅಥವಾ ಬರಹ)

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರಪ್ರದೇಶ ಪೊಲೀಸ್ ಇಲಾಖೆಯಲ್ಲಿ ಹವಾಲ್ದಾರ್ ಆಗಿರುವ ಫಯಾಜ್ ಖಾನ್ ಹೃದಯಾಘಾತದಿಂದ ಸಾವನ್ನಪ್ಪಿದ್ದ ಕುಖ್ಯಾತ ಗೂಂಡಾ ಮುಖ್ತಾರ್ ಅನ್ಸಾರಿಯನ್ನು ಹೊಗಳುವ 2 ಪೋಸ್ಟ್ ಗಳನ್ನು ವಾಟ್ಸ್ಆಪ್ ಸ್ಟೇಟಸ್ ನಲ್ಲಿ ಪ್ರಸಾರ ಮಾಡಿದ್ದನು, ಮುಖ್ತಾರ್ ಅನ್ಸಾರಿಯನ್ನು `ಶೇರ್-ಎ- ಪೂರ್ವಾಂಚಲ್’ (ಉತ್ತರಪ್ರದೇಶದ ಪೂರ್ವ ಪ್ರದೇಶವನ್ನು ಪೂರ್ವಾಂಚಲ್ ಎಂದು ಹೇಳುತ್ತಾರೆ) ಎಂದು ಹೇಳಿದ್ದನು. ಈ ಪ್ರಕರಣದಲ್ಲಿ ಪೊಲೀಸ್ ಆಯುಕ್ತರು ಫಯಾಜ್ ಖಾನ್ ನ ಅಮಾನತ್ತಿನ ವರದಿಯನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದ್ದು, ಚುನಾವಣಾ ಆಯೋಗದ ಅನುಮತಿಯ ಬಳಿಕ ಖಾನ್ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ.
(ಸೌಜನ್ಯ – Nation One News)
ಸಂಪಾದಕೀಯ ನಿಲುವುಧರ್ಮದ ಆಧಾರದಲ್ಲಿ ಕುಖ್ಯಾತ ಗೂಂಡಾನನ್ನು ಬೆಂಬಲಿಸುವ ಮುಸಲ್ಮಾನ ಪೊಲೀಸರು ಜನರನ್ನು ಅದರಲ್ಲೂ ವಿಶೇಷವಾಗಿ ಹಿಂದೂಗಳನ್ನು ಎಂದಾದರೂ ರಕ್ಷಿಸಲು ಸಾಧ್ಯವೇ ? |
ಮೈಸೂರು : ಹೌರಾ ಎಕ್ಸ್ಪ್ರೆಸ್ನಿಂದ ಇಳಿದ 40 ಬಾಂಗ್ಲಾದೇಶಿ ವಲಸಿಗರು !
ಕಲ್ಯಾಣ್: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಇಬ್ಬರು ಮತಾಂಧರು ಪೊಲೀಸರ ವಶಕ್ಕೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ
ದೇಣಿಗೆ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ವಜಾ!
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!