
ಕೊಲಂಬೊ (ಶ್ರೀಲಂಕಾ) – ಶ್ರೀಲಂಕಾದಲ್ಲಿ ಇಸ್ಲಾಂ ವಿರುದ್ಧ ದ್ವೇಷಪೂರಿತ ಹೇಳಿಕೆ ನೀಡಿದ ಪ್ರಕರಣದಲ್ಲಿ ಬೌದ್ಧ ಸನ್ಯಾಸಿ ಗಾಲಗೋದಾತೆ ಜ್ಞಾನಸಾರಾ (ವಯಸ್ಸು 49) ಅವರಿಗೆ 4 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಈ ಸನ್ಯಾಸಿ 2016ರಲ್ಲಿ ಹೇಳಿಕೆ ನೀಡಿದ್ದರು. ಅದಕ್ಕಾಗಿ ಕ್ಷಮೆಯನ್ನೂ ಕೇಳಿದ್ದರು.
2012 ರಿಂದ ಮುಸ್ಲಿಮರ ವಿರುದ್ಧ ಗಾಲಗೋದಾತೆ ಜ್ಞಾನಸಾರಾ ಅಭಿಯಾನ ನಡೆಸುತ್ತಿದ್ದರು. ಮಾರ್ಚ್ 2016 ರಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಇಸ್ಲಾಂ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ಜ್ಞಾನಸಾರಾ ಅವರನ್ನು 2018 ರಲ್ಲಿ ಬಂಧಿಸಲಾಯಿತು; ಆದರೆ ನಂತರ ಅವರಿಗೆ ರಾಷ್ಟ್ರಪತಿಗಳಿಂದ ಕ್ಷಮಾದಾನ ಸಿಕ್ಕಿತ್ತು.
ಸಿಂಧೂ ಜಲ ಒಪ್ಪಂದ; ಪಾಕಿಸ್ತಾನ ತನ್ನ ಅಣು ನೀತಿಯನ್ನು ಬದಲಿಸಿ ಅಣುಬಾಂಬ್ ಬಳಸಬೇಕು! : Bilawal Bhutto
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ