ಕೊಲಕಾತಾ ಉಚ್ಚ ನ್ಯಾಯಾಲಯದಿಂದ ತೃಣಮೂಲ ಕಾಂಗ್ರೆಸ್ಸಿಗೆ ಛೀಮಾರಿ

ಕೊಲಕಾತಾ (ಬಂಗಾಲ) – ಸಂದೇಶಖಾಲಿ ಪ್ರಕರಣದಲ್ಲಿ ಶೇಕಡ ಒಂದರಷ್ಟು ಸತ್ಯವಾಗಿದ್ದರೂ ಅದು ಲಜ್ಜಾಸ್ಪದವಾಗಿದೆ. ಇದಕ್ಕೆ ಸಂಪೂರ್ಣ ಸರಕಾರ ಮತ್ತು ಅಧಿಕಾರದಲ್ಲಿರುವವರು ನೂರಕ್ಕೆ ನೂರರಷ್ಟು ನೈತಿಕ ದೃಷ್ಟಿಯಿಂದ ಹೊಣೆಗಾರರಾಗಿದ್ದಾರೆ. ಇದು ಜನರ ಸುರಕ್ಷೆಯ ಪ್ರಶ್ನೆಯಾಗಿದೆ, ಎಂದು ಕೊಲಕಾತಾ ಉಚ್ಚ ನ್ಯಾಯಾಲಯವು ಬಂಗಾಲದ ತೃಣಮೂಲ ಕಾಂಗ್ರೆಸ್ ಸರಕಾರಕ್ಕೆ ಛೀಮಾರಿ ಹಾಕಿದೆ. ಸಂದೇಶಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್ಸಿನ ನಾಯಕ ಶೇಖ ಶಹಜಹಾನ್ ಇವನು ಸ್ಥಳೀಯ ಹಿಂದೂ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿ ಇಲ್ಲಿಯ ಹಿಂದುಗಳ ಭೂಮಿಯನ್ನು ಕಬಳಿಸಿರುವ ಬಗ್ಗೆ ಆರೋಪವಿದೆ. ಈ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಯುತ್ತಿದೆ. ಅದರ ಮೇಲಿನ ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ಸರಕಾರಕ್ಕೆ ಛೀಮಾರಿ ಹಾಕಿದೆ.
‘Shameful on the Government’s part if there is even 1% truth in the #Sandeshkhali case.’
– #CalcuttaHighCourt
slams #TrinamoolCongress#MamataBanerjee #TMC#Sandeshkhalihorrorstory pic.twitter.com/drDZxHnfPh— Sanatan Prabhat (@SanatanPrabhat) April 4, 2024
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ