ಅಡಿಕೆ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರ ಬಂಧನ

ಉಡುಪಿ – ಇತ್ತೀಚೆಗೆ ನಡೆದ ಅಡಕೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರ ಹೆಸರು ಅಮೀರ್ ಜೈನುದ್ದೀನ್, ನಿಸಾರ್ ಆಸಿಫ್ ಅಣ್ಣಾರ್ ಮತ್ತು ಮುನಾವರ್. (ಅಲ್ಪಸಂಖ್ಯಾತ ಮುಸ್ಲಿಂಮರು ಅಪರಾಧದಲ್ಲಿ ಬಹುಸಂಖ್ಯಾತರು! – ಸಂಪಾದಕರು) ಆರೋಪಿಗಳಿಂದ 11 ಕ್ವಿಂಟಾಲ್ 65 ಕೆಜಿ ವಿಳ್ಯೆದೆಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜತೆಗೆ ಕಳ್ಳತನಕ್ಕೆ ಬಳಸುತ್ತಿದ್ದ ಪಿಕ್‌ಅಪ್‌ ವಾಹನ ಹಾಗೂ ಸ್ಕೂಟರ್‌ ವಶಪಡಿಸಿಕೊಳ್ಳಲಾಗಿದೆ.