|

(ಸೌಜನ್ಯ – Sudarshan Marathi)
ಪುಣೆ – ನೀವು ಇಲ್ಲಿಯವರೆಗೆ ಅನೇಕ ಸ್ಥಳಗಳಲ್ಲಿ ಅಕ್ರಮ ಮಜಾರಗಳನ್ನು ನೋಡಿರಬೇಕು. ಭೂಮಿ ಜಿಹಾದ್ನ ಬಹುತೇಕ ಎಲ್ಲಾ ಉದಾಹರಣೆಗಳನ್ನು ನೋಡಲಾಗಿದೆ; ಆದರೆ ಈಗ ಪುಣೆಯ ಜಿಲ್ಲಾಧಿಕಾರಿ ಕಛೇರಿಯ ಹೊರಗೆ ಈ ಮಜಾರ್ ನಿರ್ಮಿಸಿರುವುದನ್ನು ನೋಡಿದರೆ ಆಶ್ಚರ್ಯವಾಗುತ್ತದೆ ! ಆಡಳಿತದ ಹೊಸ್ತಿಲಲ್ಲೇ ಇಂತಹ ಅಕ್ರಮ ನಿರ್ಮಾಣಗಳು ನಡೆಯುತ್ತಿದ್ದರೆ ಜನತೆ ಯಾರಿಗೆ ಪ್ರಶ್ನೆ ಕೇಳಬೇಕು? ಈ ಮಜಾರ್ ಅಕ್ರಮವಾಗಿದ್ದರೆ ಕೂಡಲೇ ಆಡಳಿತ ಮಂಡಳಿ ಕ್ರಮಕೈಗೊಳ್ಳಬೇಕು ಎಂದು ಸುರೇಶ ಚವಾಣಕೆ ಅವರ ‘ಸುದರ್ಶನ ಮರಾಠಿ’ ಸುದ್ದಿವಾಹಿನಿಯು ‘ಎಕ್ಸ್’ ಖಾತೆಯಲ್ಲಿ ಆಗ್ರಹಿಸಿದೆ. ಈ ನಿಟ್ಟಿನಲ್ಲಿ ಆಡಳಿತ ಯಾವ ಪಾತ್ರ ವಹಿಸುತ್ತದೆ ಎಂಬುದನ್ನು ನಾಗರಿಕರ ನಿಗಾ ಇದೆ.
ಸಂಪಾದಕೀಯ ನಿಲುವುಮತಾಂಧರಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಮಜಾರ್ ಕಟ್ಟಲು ಎಷ್ಟು ಧೈರ್ಯ? ಈ ಅಕ್ರಮ ಮಜಾರ ನಿರ್ಮಾಣವಾಗುವವರೆಗೂ ಆಡಳಿತ ನಿದ್ದೆ ಮಾಡುತ್ತಿತ್ತೆ ? ಮಜಾರ್ ನಿರ್ಮಾಣದ ಜೊತೆಗೆ ಅದಕ್ಕೆ ಜವಾಬ್ದಾರರಾಗಿರುವ ಆಡಳಿತ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ! ಹಿಂದೂಗಳು ಈಗಲಾದರೂ ಜಾಗೃತರಾಗಿ ಸಂಘಟಿತರಾಗಬೇಕು ಮತ್ತು ಮತಾಂಧರ ಈ ‘ಲ್ಯಾಂಡ್ ಜಿಹಾದ್’ ಷಡ್ಯಂತ್ರವನ್ನು ಮುರಿಯಬೇಕು ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ