
ಕೆಲವು ಸಲ ಸಾಧಕರ ಆಧ್ಯಾತ್ಮಿಕ ತೊಂದರೆ ಕಡಿಮೆಯಾಗ ಬೇಕೆಂದು ಉಪಾಯ ಎಂದು ಸಂತರು ಅಥವಾ ಜವಾಬ್ದಾರ ಸಾಧಕರು ಅವರಿಗೆ ವಿಶಿಷ್ಟ ನಾಮಜಪ ಮಾಡಲು ಹೇಳುತ್ತಾರೆ. ನಮ್ಮಿಂದ ಉಪಾಯಕ್ಕಾಗಿ ಹೇಳಿರುವ ನಾಮಜಪ ಆಗುವುದಿಲ್ಲ. ನಮ್ಮಿಂದ ‘ಪರಮ ಪೂಜ್ಯ ಡಾಕ್ಟರ’, ‘ಸಚ್ಚಿದಾನಂದ ಪರಬ್ರಹ್ಮ’ ಈ ನಾಮಜಪ ತನ್ನಿಂದತಾನೇ ಆಗುತ್ತಿರುವುದರಿಂದ ನಾವು ಅದನ್ನು ಮಾಡುತ್ತೇವೆ, ಎಂದು ಸಾಧಕರು ನಂತರ ಹೇಳುತ್ತಾರೆ.
ಇಲ್ಲಿ ಸಾಧಕರು ಇದನ್ನು ಗಮನದಲ್ಲಿಡಬೇಕೇನೆಂದರೆ, ತಮಗೆ ಉಪಾಯ ಆಗಬೇಕೆಂದು ಹೇಳಿರುವ ನಾಮಜಪವು ತಮ್ಮ ಅಧ್ಯಾತ್ಮಿಕ ತೊಂದರೆಯ ನಿವಾರಣೆಗಾಗಿ ಅವಶ್ಯಕವಾಗಿರುತ್ತದೆ. ಆದ್ದರಿಂದ ಅವರು ತನ್ನಿಂದತಾನೇ ಆಗುವ ನಾಮಜಪ ಮಾಡದೆ ಉಪಾಯಕ್ಕಾಗಿ ಹೇಳಿರುವ ನಾಮಜಪವನ್ನೇ ಮಾಡಬೇಕು.
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ (೬.೨.೨೦೨೪)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !