
ಕೆಲವು ಸಲ ಸಾಧಕರ ಆಧ್ಯಾತ್ಮಿಕ ತೊಂದರೆ ಕಡಿಮೆಯಾಗ ಬೇಕೆಂದು ಉಪಾಯ ಎಂದು ಸಂತರು ಅಥವಾ ಜವಾಬ್ದಾರ ಸಾಧಕರು ಅವರಿಗೆ ವಿಶಿಷ್ಟ ನಾಮಜಪ ಮಾಡಲು ಹೇಳುತ್ತಾರೆ. ನಮ್ಮಿಂದ ಉಪಾಯಕ್ಕಾಗಿ ಹೇಳಿರುವ ನಾಮಜಪ ಆಗುವುದಿಲ್ಲ. ನಮ್ಮಿಂದ ‘ಪರಮ ಪೂಜ್ಯ ಡಾಕ್ಟರ’, ‘ಸಚ್ಚಿದಾನಂದ ಪರಬ್ರಹ್ಮ’ ಈ ನಾಮಜಪ ತನ್ನಿಂದತಾನೇ ಆಗುತ್ತಿರುವುದರಿಂದ ನಾವು ಅದನ್ನು ಮಾಡುತ್ತೇವೆ, ಎಂದು ಸಾಧಕರು ನಂತರ ಹೇಳುತ್ತಾರೆ.
ಇಲ್ಲಿ ಸಾಧಕರು ಇದನ್ನು ಗಮನದಲ್ಲಿಡಬೇಕೇನೆಂದರೆ, ತಮಗೆ ಉಪಾಯ ಆಗಬೇಕೆಂದು ಹೇಳಿರುವ ನಾಮಜಪವು ತಮ್ಮ ಅಧ್ಯಾತ್ಮಿಕ ತೊಂದರೆಯ ನಿವಾರಣೆಗಾಗಿ ಅವಶ್ಯಕವಾಗಿರುತ್ತದೆ. ಆದ್ದರಿಂದ ಅವರು ತನ್ನಿಂದತಾನೇ ಆಗುವ ನಾಮಜಪ ಮಾಡದೆ ಉಪಾಯಕ್ಕಾಗಿ ಹೇಳಿರುವ ನಾಮಜಪವನ್ನೇ ಮಾಡಬೇಕು.
– ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ (೬.೨.೨೦೨೪)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾಧನೆಯ ಅತ್ಯಾವಶ್ಯಕತೆ !