
‘ಹಿಂದಿನ ಕಾಲದಲ್ಲಿ ಸಾಮಾನ್ಯ ವ್ಯಕ್ತಿಯ ಆಧ್ಯಾತ್ಮಿಕ ಮಟ್ಟವು ಹೆಚ್ಚು ಪ್ರಮಾಣದಲ್ಲಿರುತ್ತಿತ್ತು. ಅವರಲ್ಲಿ ಸ್ವಭಾವದೋಷ ಮತ್ತು ಅಹಂನ ಪ್ರಮಾಣ ಕಡಿಮೆ ಇರುತ್ತಿತ್ತು. ಆದ್ದರಿಂದ ಮೂಲದಲ್ಲಿಯೇ ವ್ಯಕ್ತಿಯು ಸಾತ್ತ್ವಿಕ ವೃತ್ತಿಯಾಗಿರುವುದರಿಂದ ಅವರಿಗೆ ಸಾಧನೆ ಮಾಡಲು ಸಹಜವಾಗಿ ಸಾಧ್ಯವಾಗುತ್ತಿತ್ತು.
ಕಲಿಯುಗದಲ್ಲಿ ಸಾಮಾನ್ಯ ವ್ಯಕ್ತಿಯ ಆಧ್ಯಾತ್ಮಿಕ ಮಟ್ಟ ಬಹಳ ಕಡಿಮೆ ಇರುತ್ತದೆ. ಅದರೊಂದಿಗೆ ಅವನ ಸ್ವಭಾವದೋಷ ಮತ್ತು ಅಹಂನ ತೀವ್ರತೆಯೂ ಹೆಚ್ಚು ಇರುತ್ತದೆ. ಆದ್ದರಿಂದ ಇತ್ತೀಚಿನ ಕಾಲದಲ್ಲಿ ಯಾವುದೇ ಸಾಧನಾಮಾರ್ಗದಿಂದ ಸಾಧನೆಯನ್ನು ಮಾಡುವುದಾದರೂ ಸಾಧನೆಗೆ ಆವಶ್ಯಕವಿರುವ ಮೂಲಭೂತ ಸಾತ್ತ್ವಿಕತೆಯನ್ನು ಹೆಚ್ಚಿಸುವುದು ಆವಶ್ಯಕವಾಗಿದೆ ಇದು ಕೇವಲ ಸ್ವಭಾವದೋಷ ನಿರ್ಮೂಲನೆ ಮತ್ತು ಅಹಂ ನಿರ್ಮೂಲನೆಯಿಂದಲೇ ಆಗಲು ಸಾಧ್ಯ. ಆದ್ದರಿಂದ ಕಲಿಯುಗದಲ್ಲಿ ಸ್ವಭಾವದೋಷ ನಿರ್ಮೂಲನೆ ಮತ್ತು ಅಹಂ ನಿರ್ಮೂಲನೆಯು ಎಲ್ಲ ಸಾಧನಾಮಾರ್ಗಗಳ ಅಡಿಪಾಯವಾಗಿದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !