
‘ಹಿಂದಿನ ಕಾಲದಲ್ಲಿ ಸಾಮಾನ್ಯ ವ್ಯಕ್ತಿಯ ಆಧ್ಯಾತ್ಮಿಕ ಮಟ್ಟವು ಹೆಚ್ಚು ಪ್ರಮಾಣದಲ್ಲಿರುತ್ತಿತ್ತು. ಅವರಲ್ಲಿ ಸ್ವಭಾವದೋಷ ಮತ್ತು ಅಹಂನ ಪ್ರಮಾಣ ಕಡಿಮೆ ಇರುತ್ತಿತ್ತು. ಆದ್ದರಿಂದ ಮೂಲದಲ್ಲಿಯೇ ವ್ಯಕ್ತಿಯು ಸಾತ್ತ್ವಿಕ ವೃತ್ತಿಯಾಗಿರುವುದರಿಂದ ಅವರಿಗೆ ಸಾಧನೆ ಮಾಡಲು ಸಹಜವಾಗಿ ಸಾಧ್ಯವಾಗುತ್ತಿತ್ತು.
ಕಲಿಯುಗದಲ್ಲಿ ಸಾಮಾನ್ಯ ವ್ಯಕ್ತಿಯ ಆಧ್ಯಾತ್ಮಿಕ ಮಟ್ಟ ಬಹಳ ಕಡಿಮೆ ಇರುತ್ತದೆ. ಅದರೊಂದಿಗೆ ಅವನ ಸ್ವಭಾವದೋಷ ಮತ್ತು ಅಹಂನ ತೀವ್ರತೆಯೂ ಹೆಚ್ಚು ಇರುತ್ತದೆ. ಆದ್ದರಿಂದ ಇತ್ತೀಚಿನ ಕಾಲದಲ್ಲಿ ಯಾವುದೇ ಸಾಧನಾಮಾರ್ಗದಿಂದ ಸಾಧನೆಯನ್ನು ಮಾಡುವುದಾದರೂ ಸಾಧನೆಗೆ ಆವಶ್ಯಕವಿರುವ ಮೂಲಭೂತ ಸಾತ್ತ್ವಿಕತೆಯನ್ನು ಹೆಚ್ಚಿಸುವುದು ಆವಶ್ಯಕವಾಗಿದೆ ಇದು ಕೇವಲ ಸ್ವಭಾವದೋಷ ನಿರ್ಮೂಲನೆ ಮತ್ತು ಅಹಂ ನಿರ್ಮೂಲನೆಯಿಂದಲೇ ಆಗಲು ಸಾಧ್ಯ. ಆದ್ದರಿಂದ ಕಲಿಯುಗದಲ್ಲಿ ಸ್ವಭಾವದೋಷ ನಿರ್ಮೂಲನೆ ಮತ್ತು ಅಹಂ ನಿರ್ಮೂಲನೆಯು ಎಲ್ಲ ಸಾಧನಾಮಾರ್ಗಗಳ ಅಡಿಪಾಯವಾಗಿದೆ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು