ಇದುವರೆಗೆ 10 ಜನರ ಬಂಧನ

ತಿರುವನಂತಪುರಂ (ಕೇರಳ) – ಕೇರಳದ ಮುವಾಟ್ಟುಟ್ಟುಪೂಜಾದಲ್ಲಿ 3 ದಿನಗಳ ಹಿಂದೆ ಅಶೋಕ ದಾಸ್ ಎಂಬ ಬೇರೆ ಪ್ರಾಂತ್ಯದ ಕಾರ್ಮಿಕನನ್ನು ಗುಂಪೊಂದು ಕಂಬಕ್ಕೆ ಕಟ್ಟಿ ಥಳಿಸಿ ಕೊಂದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅಶೋಕ ಅರುಣಾಚಲ ಪ್ರದೇಶದ ನಿವಾಸಿ ಎನ್ನಲಾಗಿದೆ. ಅವನು ಆ ಪ್ರದೇಶದಲ್ಲಿ ವಾಸಿಸುವ ಸ್ನೇಹಿತೆಯನ್ನು ಭೇಟಿಯಾಗಲು ಹೋಗಿದ್ದನು. ಇದಾದ ನಂತರ ಸ್ಥಳೀಯರು ಆತನನ್ನು ಮೊದಲು ವಿಚಾರಣೆಗೊಳಪಡಿಸಿ ನಂತರ ಆತನನ್ನು ಕಂಬಕ್ಕೆ ಕಟ್ಟಿ ತೀವ್ರವಾಗಿ ಥಳಿಸಿದ್ದಾರೆ.
ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ